ಬಳ್ಳಾರಿ ಜೈಲಿನಲ್ಲಿ ಗಣೇಶ ಹಬ್ಬ ಆಚರಿಸಿದರೂ ನಟ ದರ್ಶನ್‌ಗೆ ಸಿಗಲಿಲ್ಲ ದರ್ಶನ!

ಬಳ್ಳಾರಿ ಜೈಲಿನಲ್ಲಿ ಗಣೇಶ ಹಬ್ಬ ಆಚರಿಸಿದರೂ ನಟ ದರ್ಶನ್‌ಗೆ ಸಿಗಲಿಲ್ಲ ದರ್ಶನ!

Published : Sep 07, 2024, 11:15 PM IST

ಗಣೇಶ ಹಬ್ಬದ ದಿನ ನಟ ದರ್ಶನ್‌ಗೆ ಗಿಫ್ಟ್,  ರೇಣುಕಾಸ್ವಾಮಿ ಪ್ರಕರಣದ ಚಾರ್ಜ್‌ಶೀಟ್‌ನಲ್ಲಿ ಹೊಸ ಮಾಹಿತಿ ಬಯಲು, ರೇಣುಕಾಸ್ವಾಮಿಗೆ ಬಿರಿಯಾನಿ ತಿನ್ನಿಸಿದ್ದ ದರ್ಶನ್ ಗ್ಯಾಂಗ್ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ್‌ಗೆ ಗಣೇಶ ಹಬ್ಬದ ದಿನ ಗಿಫ್ಟ್ ಸಿಕ್ಕಿದೆ. ಟಿವಿಗೆ ಬೇಡಿಕೆ ಇಟ್ಟಿದ್ದ ದರ್ಶನ್‌ಗೆ ಜೈಲು ಅಧಿಕಾರಿಗಳು ಗಣೇಶ ಹಬ್ಬ ದಿನ ಟಿವಿ ಹಾಕಿಕೊಟ್ಟಿದ್ದಾರೆ. ಆದರೆ ದರ್ಶನ್‌ಗೆ ಗಣೇಶ ದೇವರ ದರ್ಶನ ಮಾತ್ರ ಸಿಗಲಿಲ್ಲ. ಬಳ್ಳಾರಿ ಜೈಲಿನಲ್ಲಿ ಗಣೇಶ ಹಬ್ಬ ಆಚರಿಸಲಾಗಿದೆ. ಜೈಲಿನಲ್ಲಿ ಗಣೇಶ ಕೂರಿಸಲಾಗಿದೆ. ಆದರೆ ನಟ ದರ್ಶನ್‌ಗೆ ದರ್ಶನ ಭಾಗ್ಯ ಸಿಕ್ಕಿಲ್ಲ. ಇತ್ತ ರೇಣುಕಾಸ್ವಾಮಿ ಪ್ರಕರಣದಲ್ಲಿ ಹಲವು ಸ್ಫೋಟಕ ಮಾಹಿತಿಗಳೂ ಹೊರಬಂದಿದೆ. 
 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more