ಬಳ್ಳಾರಿ ಜೈಲಿನಲ್ಲಿ ಗಣೇಶ ಹಬ್ಬ ಆಚರಿಸಿದರೂ ನಟ ದರ್ಶನ್‌ಗೆ ಸಿಗಲಿಲ್ಲ ದರ್ಶನ!

ಬಳ್ಳಾರಿ ಜೈಲಿನಲ್ಲಿ ಗಣೇಶ ಹಬ್ಬ ಆಚರಿಸಿದರೂ ನಟ ದರ್ಶನ್‌ಗೆ ಸಿಗಲಿಲ್ಲ ದರ್ಶನ!

Published : Sep 07, 2024, 11:15 PM IST

ಗಣೇಶ ಹಬ್ಬದ ದಿನ ನಟ ದರ್ಶನ್‌ಗೆ ಗಿಫ್ಟ್,  ರೇಣುಕಾಸ್ವಾಮಿ ಪ್ರಕರಣದ ಚಾರ್ಜ್‌ಶೀಟ್‌ನಲ್ಲಿ ಹೊಸ ಮಾಹಿತಿ ಬಯಲು, ರೇಣುಕಾಸ್ವಾಮಿಗೆ ಬಿರಿಯಾನಿ ತಿನ್ನಿಸಿದ್ದ ದರ್ಶನ್ ಗ್ಯಾಂಗ್ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ್‌ಗೆ ಗಣೇಶ ಹಬ್ಬದ ದಿನ ಗಿಫ್ಟ್ ಸಿಕ್ಕಿದೆ. ಟಿವಿಗೆ ಬೇಡಿಕೆ ಇಟ್ಟಿದ್ದ ದರ್ಶನ್‌ಗೆ ಜೈಲು ಅಧಿಕಾರಿಗಳು ಗಣೇಶ ಹಬ್ಬ ದಿನ ಟಿವಿ ಹಾಕಿಕೊಟ್ಟಿದ್ದಾರೆ. ಆದರೆ ದರ್ಶನ್‌ಗೆ ಗಣೇಶ ದೇವರ ದರ್ಶನ ಮಾತ್ರ ಸಿಗಲಿಲ್ಲ. ಬಳ್ಳಾರಿ ಜೈಲಿನಲ್ಲಿ ಗಣೇಶ ಹಬ್ಬ ಆಚರಿಸಲಾಗಿದೆ. ಜೈಲಿನಲ್ಲಿ ಗಣೇಶ ಕೂರಿಸಲಾಗಿದೆ. ಆದರೆ ನಟ ದರ್ಶನ್‌ಗೆ ದರ್ಶನ ಭಾಗ್ಯ ಸಿಕ್ಕಿಲ್ಲ. ಇತ್ತ ರೇಣುಕಾಸ್ವಾಮಿ ಪ್ರಕರಣದಲ್ಲಿ ಹಲವು ಸ್ಫೋಟಕ ಮಾಹಿತಿಗಳೂ ಹೊರಬಂದಿದೆ. 
 

47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
Read more