416ನೇ ದಸರಾ ಉದ್ಘಾಟನಾ ಕಾರ್ಯಕ್ರಮಕ್ಕೆ ಜನವೋ ಜನ..ಅರಮನೆಯಲ್ಲಿ ಹೇಗಿತ್ತು ಗೊತ್ತಾ ಖಾಸಗಿ ದರ್ಬಾರ್ ?

416ನೇ ದಸರಾ ಉದ್ಘಾಟನಾ ಕಾರ್ಯಕ್ರಮಕ್ಕೆ ಜನವೋ ಜನ..ಅರಮನೆಯಲ್ಲಿ ಹೇಗಿತ್ತು ಗೊತ್ತಾ ಖಾಸಗಿ ದರ್ಬಾರ್ ?

Published : Oct 16, 2023, 09:50 AM IST

ಮೊದಲ ದಿನ ಅರಮನೆಯಲ್ಲಿ ಹೇಗಿತ್ತು ಗೊತ್ತಾ ಖಾಸಗಿ ದರ್ಬಾರ್
ಯದುವೀರ್ ಪಾದಗಳಿಗೆ ಪುಷ್ಪಾರ್ಚನೆ ಮಾಡಿದ ತ್ರಿಷಿಕಾ ಕುಮಾರಿ
ಚಾಮುಂಡಿ ದೇವಿಗೆ ರಾಜವಂಶಸ್ಥ ಯದುವೀರ್ ವಿಶೇಷ ಪೂಜೆ..!
 

ಮೈಸೂರು ದಸರಾ.. ಎಷ್ಟೊಂದು ಸುಂದರ. ಈ ಮಾತು ಅಕ್ಷರಶಃ ನಿಜ. ಮೈಸೂರು ದಸರಾ (Mysore dasara) ವೈಭವವೇ ಹಾಗಿರುತ್ತೆ. 2023ರ ದಸರಾಗೆ ಭಾನುವಾರ ಅಧಿಕೃತ ಚಾಲನೆ ಸಿಕ್ಕಿದ್ದಾಗಿದೆ. ಇದೇ ಸಂದರ್ಭದಲ್ಲಿ ಖಾಸಗಿ ದರ್ಬಾರ್(Private Darbar) ಕೂಡ ಶುರುವಾಗಿದ್ದಾಗಿದೆ. ಅಷ್ಟಕ್ಕೂ ಈ ಖಾಸಗಿ ದರ್ಬಾರ್ ನಡೆಸೋರು ಯಾರು..? ಈ ದರ್ಬಾರ್ ಯಾವ ಯಾವ ವಿಶೇಷತೆಗಳಿಂದ ಕೂಡಿರಲಿದೆ. ಖಾಸಗಿ ದರ್ಬಾರ್ ಹೊರತು ಪಡೆಸಿ, ದಸರಾ ಮೊದಲ ದಿನ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಹಲವು ಕಾರ್ಯಕ್ರಮಗಳಿಗೆ ಚಾಲನೆ ಕೊಡಲಾಗಿದೆ. 416ನೇ ದಸರಾ ಹಬ್ಬಕ್ಕೆ ನಾದಬ್ರಹ್ಮ ಹಂಸಲೇಖ(Hamsalekha), ಅವರಿಂದ ಚಾಲನೆ ಸಿಕ್ಕಿದೆ. ಇದೇ ದಸರಾದಂದು ಅರಮನೆ ನಗರಿಯಲ್ಲಿ ಇನ್ನೂ ಹಲವು ವಿಶೇಷ ಕಾರ್ಯಕ್ರಮಗಳಿಗೆ ಸಿಎಂ ಸಿದ್ದರಾಯಮ್ಮ(Siddaramaiah) ಹಾಗೂ ಡಿಸಿಎಂ ಡಿಕೆಶಿಯವರು(dk shivakumar) ಚಾಲನೆ ಕೊಟ್ಟಿದ್ದಾರೆ. ಕೇವಲ ಮೈಸೂರಿನಲ್ಲಿ ಮಾತ್ರ ಅಲ್ಲ, ರಾಜ್ಯದ ಇನ್ನೂ ಅನೇಕ ಜಿಲ್ಲೆಗಳಲ್ಲಿ ದಸರಾವನ್ನ ವಿಜೃಂಭಣೆಯಿಂದ ಆಚರಿಸಲಾಗಿತ್ತಿದೆ. ಮೈಸೂರಲ್ಲಿ ಮಾತ್ರವಲ್ಲ ಕರುನಾಡಿನ ಹಲವೆಡೆ ದಸರಾವನ್ನು ವಿಶಿಷ್ಚವಾಗಿ ಆಚರಿಸುವ ಸಂಪ್ರದಾಯ ನಡೆದುಕೊಂಡು ಬಂದಿದೆ. ಕೆಲ ಆಚರಣೆಗಳಿಗೆ ನೂರಾರು ವರ್ಷಗಳ ಇತಿಹಾಸ ಇದ್ದರೆ, ಇನ್ನು ಕೆಲವೆಡೆ ಕಳೆದ ಹತ್ತೈವತ್ತು ವರ್ಷಗಳಿಂದ ದಸರಾ ಆಚರಣೆ ಚಾಲ್ತಿಗೆ ಬಂದಿದೆ.

ಇದನ್ನೂ ವೀಕ್ಷಿಸಿ:  9ನೇ ಬಾರಿ ಯದುವೀರ್‌ ಖಾಸಗಿ ದರ್ಬಾರ್ : ಬಾಲ್ಯ ದಿನದ ದಸರಾ ನೆನಪು ಹಂಚಿಕೊಂಡ ಮೈಸೂರು ರಾಜ

21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
Read more