416ನೇ ದಸರಾ ಉದ್ಘಾಟನಾ ಕಾರ್ಯಕ್ರಮಕ್ಕೆ ಜನವೋ ಜನ..ಅರಮನೆಯಲ್ಲಿ ಹೇಗಿತ್ತು ಗೊತ್ತಾ ಖಾಸಗಿ ದರ್ಬಾರ್ ?

416ನೇ ದಸರಾ ಉದ್ಘಾಟನಾ ಕಾರ್ಯಕ್ರಮಕ್ಕೆ ಜನವೋ ಜನ..ಅರಮನೆಯಲ್ಲಿ ಹೇಗಿತ್ತು ಗೊತ್ತಾ ಖಾಸಗಿ ದರ್ಬಾರ್ ?

Published : Oct 16, 2023, 09:50 AM IST

ಮೊದಲ ದಿನ ಅರಮನೆಯಲ್ಲಿ ಹೇಗಿತ್ತು ಗೊತ್ತಾ ಖಾಸಗಿ ದರ್ಬಾರ್
ಯದುವೀರ್ ಪಾದಗಳಿಗೆ ಪುಷ್ಪಾರ್ಚನೆ ಮಾಡಿದ ತ್ರಿಷಿಕಾ ಕುಮಾರಿ
ಚಾಮುಂಡಿ ದೇವಿಗೆ ರಾಜವಂಶಸ್ಥ ಯದುವೀರ್ ವಿಶೇಷ ಪೂಜೆ..!
 

ಮೈಸೂರು ದಸರಾ.. ಎಷ್ಟೊಂದು ಸುಂದರ. ಈ ಮಾತು ಅಕ್ಷರಶಃ ನಿಜ. ಮೈಸೂರು ದಸರಾ (Mysore dasara) ವೈಭವವೇ ಹಾಗಿರುತ್ತೆ. 2023ರ ದಸರಾಗೆ ಭಾನುವಾರ ಅಧಿಕೃತ ಚಾಲನೆ ಸಿಕ್ಕಿದ್ದಾಗಿದೆ. ಇದೇ ಸಂದರ್ಭದಲ್ಲಿ ಖಾಸಗಿ ದರ್ಬಾರ್(Private Darbar) ಕೂಡ ಶುರುವಾಗಿದ್ದಾಗಿದೆ. ಅಷ್ಟಕ್ಕೂ ಈ ಖಾಸಗಿ ದರ್ಬಾರ್ ನಡೆಸೋರು ಯಾರು..? ಈ ದರ್ಬಾರ್ ಯಾವ ಯಾವ ವಿಶೇಷತೆಗಳಿಂದ ಕೂಡಿರಲಿದೆ. ಖಾಸಗಿ ದರ್ಬಾರ್ ಹೊರತು ಪಡೆಸಿ, ದಸರಾ ಮೊದಲ ದಿನ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಹಲವು ಕಾರ್ಯಕ್ರಮಗಳಿಗೆ ಚಾಲನೆ ಕೊಡಲಾಗಿದೆ. 416ನೇ ದಸರಾ ಹಬ್ಬಕ್ಕೆ ನಾದಬ್ರಹ್ಮ ಹಂಸಲೇಖ(Hamsalekha), ಅವರಿಂದ ಚಾಲನೆ ಸಿಕ್ಕಿದೆ. ಇದೇ ದಸರಾದಂದು ಅರಮನೆ ನಗರಿಯಲ್ಲಿ ಇನ್ನೂ ಹಲವು ವಿಶೇಷ ಕಾರ್ಯಕ್ರಮಗಳಿಗೆ ಸಿಎಂ ಸಿದ್ದರಾಯಮ್ಮ(Siddaramaiah) ಹಾಗೂ ಡಿಸಿಎಂ ಡಿಕೆಶಿಯವರು(dk shivakumar) ಚಾಲನೆ ಕೊಟ್ಟಿದ್ದಾರೆ. ಕೇವಲ ಮೈಸೂರಿನಲ್ಲಿ ಮಾತ್ರ ಅಲ್ಲ, ರಾಜ್ಯದ ಇನ್ನೂ ಅನೇಕ ಜಿಲ್ಲೆಗಳಲ್ಲಿ ದಸರಾವನ್ನ ವಿಜೃಂಭಣೆಯಿಂದ ಆಚರಿಸಲಾಗಿತ್ತಿದೆ. ಮೈಸೂರಲ್ಲಿ ಮಾತ್ರವಲ್ಲ ಕರುನಾಡಿನ ಹಲವೆಡೆ ದಸರಾವನ್ನು ವಿಶಿಷ್ಚವಾಗಿ ಆಚರಿಸುವ ಸಂಪ್ರದಾಯ ನಡೆದುಕೊಂಡು ಬಂದಿದೆ. ಕೆಲ ಆಚರಣೆಗಳಿಗೆ ನೂರಾರು ವರ್ಷಗಳ ಇತಿಹಾಸ ಇದ್ದರೆ, ಇನ್ನು ಕೆಲವೆಡೆ ಕಳೆದ ಹತ್ತೈವತ್ತು ವರ್ಷಗಳಿಂದ ದಸರಾ ಆಚರಣೆ ಚಾಲ್ತಿಗೆ ಬಂದಿದೆ.

ಇದನ್ನೂ ವೀಕ್ಷಿಸಿ:  9ನೇ ಬಾರಿ ಯದುವೀರ್‌ ಖಾಸಗಿ ದರ್ಬಾರ್ : ಬಾಲ್ಯ ದಿನದ ದಸರಾ ನೆನಪು ಹಂಚಿಕೊಂಡ ಮೈಸೂರು ರಾಜ

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more