416ನೇ ದಸರಾ ಉದ್ಘಾಟನಾ ಕಾರ್ಯಕ್ರಮಕ್ಕೆ ಜನವೋ ಜನ..ಅರಮನೆಯಲ್ಲಿ ಹೇಗಿತ್ತು ಗೊತ್ತಾ ಖಾಸಗಿ ದರ್ಬಾರ್ ?

416ನೇ ದಸರಾ ಉದ್ಘಾಟನಾ ಕಾರ್ಯಕ್ರಮಕ್ಕೆ ಜನವೋ ಜನ..ಅರಮನೆಯಲ್ಲಿ ಹೇಗಿತ್ತು ಗೊತ್ತಾ ಖಾಸಗಿ ದರ್ಬಾರ್ ?

Published : Oct 16, 2023, 09:50 AM IST

ಮೊದಲ ದಿನ ಅರಮನೆಯಲ್ಲಿ ಹೇಗಿತ್ತು ಗೊತ್ತಾ ಖಾಸಗಿ ದರ್ಬಾರ್
ಯದುವೀರ್ ಪಾದಗಳಿಗೆ ಪುಷ್ಪಾರ್ಚನೆ ಮಾಡಿದ ತ್ರಿಷಿಕಾ ಕುಮಾರಿ
ಚಾಮುಂಡಿ ದೇವಿಗೆ ರಾಜವಂಶಸ್ಥ ಯದುವೀರ್ ವಿಶೇಷ ಪೂಜೆ..!
 

ಮೈಸೂರು ದಸರಾ.. ಎಷ್ಟೊಂದು ಸುಂದರ. ಈ ಮಾತು ಅಕ್ಷರಶಃ ನಿಜ. ಮೈಸೂರು ದಸರಾ (Mysore dasara) ವೈಭವವೇ ಹಾಗಿರುತ್ತೆ. 2023ರ ದಸರಾಗೆ ಭಾನುವಾರ ಅಧಿಕೃತ ಚಾಲನೆ ಸಿಕ್ಕಿದ್ದಾಗಿದೆ. ಇದೇ ಸಂದರ್ಭದಲ್ಲಿ ಖಾಸಗಿ ದರ್ಬಾರ್(Private Darbar) ಕೂಡ ಶುರುವಾಗಿದ್ದಾಗಿದೆ. ಅಷ್ಟಕ್ಕೂ ಈ ಖಾಸಗಿ ದರ್ಬಾರ್ ನಡೆಸೋರು ಯಾರು..? ಈ ದರ್ಬಾರ್ ಯಾವ ಯಾವ ವಿಶೇಷತೆಗಳಿಂದ ಕೂಡಿರಲಿದೆ. ಖಾಸಗಿ ದರ್ಬಾರ್ ಹೊರತು ಪಡೆಸಿ, ದಸರಾ ಮೊದಲ ದಿನ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಹಲವು ಕಾರ್ಯಕ್ರಮಗಳಿಗೆ ಚಾಲನೆ ಕೊಡಲಾಗಿದೆ. 416ನೇ ದಸರಾ ಹಬ್ಬಕ್ಕೆ ನಾದಬ್ರಹ್ಮ ಹಂಸಲೇಖ(Hamsalekha), ಅವರಿಂದ ಚಾಲನೆ ಸಿಕ್ಕಿದೆ. ಇದೇ ದಸರಾದಂದು ಅರಮನೆ ನಗರಿಯಲ್ಲಿ ಇನ್ನೂ ಹಲವು ವಿಶೇಷ ಕಾರ್ಯಕ್ರಮಗಳಿಗೆ ಸಿಎಂ ಸಿದ್ದರಾಯಮ್ಮ(Siddaramaiah) ಹಾಗೂ ಡಿಸಿಎಂ ಡಿಕೆಶಿಯವರು(dk shivakumar) ಚಾಲನೆ ಕೊಟ್ಟಿದ್ದಾರೆ. ಕೇವಲ ಮೈಸೂರಿನಲ್ಲಿ ಮಾತ್ರ ಅಲ್ಲ, ರಾಜ್ಯದ ಇನ್ನೂ ಅನೇಕ ಜಿಲ್ಲೆಗಳಲ್ಲಿ ದಸರಾವನ್ನ ವಿಜೃಂಭಣೆಯಿಂದ ಆಚರಿಸಲಾಗಿತ್ತಿದೆ. ಮೈಸೂರಲ್ಲಿ ಮಾತ್ರವಲ್ಲ ಕರುನಾಡಿನ ಹಲವೆಡೆ ದಸರಾವನ್ನು ವಿಶಿಷ್ಚವಾಗಿ ಆಚರಿಸುವ ಸಂಪ್ರದಾಯ ನಡೆದುಕೊಂಡು ಬಂದಿದೆ. ಕೆಲ ಆಚರಣೆಗಳಿಗೆ ನೂರಾರು ವರ್ಷಗಳ ಇತಿಹಾಸ ಇದ್ದರೆ, ಇನ್ನು ಕೆಲವೆಡೆ ಕಳೆದ ಹತ್ತೈವತ್ತು ವರ್ಷಗಳಿಂದ ದಸರಾ ಆಚರಣೆ ಚಾಲ್ತಿಗೆ ಬಂದಿದೆ.

ಇದನ್ನೂ ವೀಕ್ಷಿಸಿ:  9ನೇ ಬಾರಿ ಯದುವೀರ್‌ ಖಾಸಗಿ ದರ್ಬಾರ್ : ಬಾಲ್ಯ ದಿನದ ದಸರಾ ನೆನಪು ಹಂಚಿಕೊಂಡ ಮೈಸೂರು ರಾಜ

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more