416ನೇ ದಸರಾ ಉದ್ಘಾಟನಾ ಕಾರ್ಯಕ್ರಮಕ್ಕೆ ಜನವೋ ಜನ..ಅರಮನೆಯಲ್ಲಿ ಹೇಗಿತ್ತು ಗೊತ್ತಾ ಖಾಸಗಿ ದರ್ಬಾರ್ ?

416ನೇ ದಸರಾ ಉದ್ಘಾಟನಾ ಕಾರ್ಯಕ್ರಮಕ್ಕೆ ಜನವೋ ಜನ..ಅರಮನೆಯಲ್ಲಿ ಹೇಗಿತ್ತು ಗೊತ್ತಾ ಖಾಸಗಿ ದರ್ಬಾರ್ ?

Published : Oct 16, 2023, 09:50 AM IST

ಮೊದಲ ದಿನ ಅರಮನೆಯಲ್ಲಿ ಹೇಗಿತ್ತು ಗೊತ್ತಾ ಖಾಸಗಿ ದರ್ಬಾರ್
ಯದುವೀರ್ ಪಾದಗಳಿಗೆ ಪುಷ್ಪಾರ್ಚನೆ ಮಾಡಿದ ತ್ರಿಷಿಕಾ ಕುಮಾರಿ
ಚಾಮುಂಡಿ ದೇವಿಗೆ ರಾಜವಂಶಸ್ಥ ಯದುವೀರ್ ವಿಶೇಷ ಪೂಜೆ..!
 

ಮೈಸೂರು ದಸರಾ.. ಎಷ್ಟೊಂದು ಸುಂದರ. ಈ ಮಾತು ಅಕ್ಷರಶಃ ನಿಜ. ಮೈಸೂರು ದಸರಾ (Mysore dasara) ವೈಭವವೇ ಹಾಗಿರುತ್ತೆ. 2023ರ ದಸರಾಗೆ ಭಾನುವಾರ ಅಧಿಕೃತ ಚಾಲನೆ ಸಿಕ್ಕಿದ್ದಾಗಿದೆ. ಇದೇ ಸಂದರ್ಭದಲ್ಲಿ ಖಾಸಗಿ ದರ್ಬಾರ್(Private Darbar) ಕೂಡ ಶುರುವಾಗಿದ್ದಾಗಿದೆ. ಅಷ್ಟಕ್ಕೂ ಈ ಖಾಸಗಿ ದರ್ಬಾರ್ ನಡೆಸೋರು ಯಾರು..? ಈ ದರ್ಬಾರ್ ಯಾವ ಯಾವ ವಿಶೇಷತೆಗಳಿಂದ ಕೂಡಿರಲಿದೆ. ಖಾಸಗಿ ದರ್ಬಾರ್ ಹೊರತು ಪಡೆಸಿ, ದಸರಾ ಮೊದಲ ದಿನ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಹಲವು ಕಾರ್ಯಕ್ರಮಗಳಿಗೆ ಚಾಲನೆ ಕೊಡಲಾಗಿದೆ. 416ನೇ ದಸರಾ ಹಬ್ಬಕ್ಕೆ ನಾದಬ್ರಹ್ಮ ಹಂಸಲೇಖ(Hamsalekha), ಅವರಿಂದ ಚಾಲನೆ ಸಿಕ್ಕಿದೆ. ಇದೇ ದಸರಾದಂದು ಅರಮನೆ ನಗರಿಯಲ್ಲಿ ಇನ್ನೂ ಹಲವು ವಿಶೇಷ ಕಾರ್ಯಕ್ರಮಗಳಿಗೆ ಸಿಎಂ ಸಿದ್ದರಾಯಮ್ಮ(Siddaramaiah) ಹಾಗೂ ಡಿಸಿಎಂ ಡಿಕೆಶಿಯವರು(dk shivakumar) ಚಾಲನೆ ಕೊಟ್ಟಿದ್ದಾರೆ. ಕೇವಲ ಮೈಸೂರಿನಲ್ಲಿ ಮಾತ್ರ ಅಲ್ಲ, ರಾಜ್ಯದ ಇನ್ನೂ ಅನೇಕ ಜಿಲ್ಲೆಗಳಲ್ಲಿ ದಸರಾವನ್ನ ವಿಜೃಂಭಣೆಯಿಂದ ಆಚರಿಸಲಾಗಿತ್ತಿದೆ. ಮೈಸೂರಲ್ಲಿ ಮಾತ್ರವಲ್ಲ ಕರುನಾಡಿನ ಹಲವೆಡೆ ದಸರಾವನ್ನು ವಿಶಿಷ್ಚವಾಗಿ ಆಚರಿಸುವ ಸಂಪ್ರದಾಯ ನಡೆದುಕೊಂಡು ಬಂದಿದೆ. ಕೆಲ ಆಚರಣೆಗಳಿಗೆ ನೂರಾರು ವರ್ಷಗಳ ಇತಿಹಾಸ ಇದ್ದರೆ, ಇನ್ನು ಕೆಲವೆಡೆ ಕಳೆದ ಹತ್ತೈವತ್ತು ವರ್ಷಗಳಿಂದ ದಸರಾ ಆಚರಣೆ ಚಾಲ್ತಿಗೆ ಬಂದಿದೆ.

ಇದನ್ನೂ ವೀಕ್ಷಿಸಿ:  9ನೇ ಬಾರಿ ಯದುವೀರ್‌ ಖಾಸಗಿ ದರ್ಬಾರ್ : ಬಾಲ್ಯ ದಿನದ ದಸರಾ ನೆನಪು ಹಂಚಿಕೊಂಡ ಮೈಸೂರು ರಾಜ

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more