Chikkamagaluru Dattapeetha: ದತ್ತ ಜಯಂತಿ ಉತ್ಸವದಲ್ಲಿ 10 ಸಾವಿರ ಜನ ಭಾಗಿ, ಉತ್ಸವಕ್ಕೆ ಇಂದು ತೆರೆ

Chikkamagaluru Dattapeetha: ದತ್ತ ಜಯಂತಿ ಉತ್ಸವದಲ್ಲಿ 10 ಸಾವಿರ ಜನ ಭಾಗಿ, ಉತ್ಸವಕ್ಕೆ ಇಂದು ತೆರೆ

Suvarna News   | Asianet News
Published : Dec 19, 2021, 10:06 AM ISTUpdated : Dec 19, 2021, 03:26 PM IST

ದತ್ತ ಜಯಂತಿ  (Datta Jayanti) ಉತ್ಸವದ ಎರಡನೇ ದಿನದಂದು ಶಾಸಕ ಸಿ.ಟಿ.ರವಿ ಸೇರಿದಂತೆ ದತ್ತಭಕ್ತರು ಚಿಕ್ಕಮಗಳೂರು (Chikkamagaluru) ನಗರದಲ್ಲಿಬೆಳಗ್ಗೆ ಮನೆ ಮನೆಗಳಿಗೆ ತೆರಳಿ ಪಡಿಯನ್ನು ಸಂಗ್ರಹಿಸಿದರು. 

ಚಿಕ್ಕಮಗಳೂರು (ಡಿ. 19): ದತ್ತ ಜಯಂತಿ  (Datta Jayanti) ಉತ್ಸವದ ಎರಡನೇ ದಿನದಂದು ಶಾಸಕ ಸಿ.ಟಿ.ರವಿ ಸೇರಿದಂತೆ ದತ್ತಭಕ್ತರು ಚಿಕ್ಕಮಗಳೂರು (Chikkamagaluru) ನಗರದಲ್ಲಿಬೆಳಗ್ಗೆ ಮನೆ ಮನೆಗಳಿಗೆ ತೆರಳಿ ಪಡಿಯನ್ನು ಸಂಗ್ರಹಿಸಿದರು. ಇದೇ ಮೊದಲ ಬಾರಿಗೆ ಶೋಭಾಯಾತ್ರೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಪಾಲ್ಗೊಳ್ಳುವ ಮೂಲಕ ಇದು ಜನರ ಯಾತ್ರೆಯಾಗಿ ಪರಿವರ್ತನೆಗೊಂಡಿತು.

ಮೂರು ದಿನಗಳ ಕಾಲ ಹಮ್ಮಿಕೊಂಡಿರುವ ದತ್ತಜಯಂತಿ ಉತ್ಸವಕ್ಕೆ ಇಂದು ತೆರೆ ಬೀಳಲಿದೆ. ದತ್ತಪೀಠಕ್ಕೆ ಇಂದು ರಾಜ್ಯದ ವಿವಿಧೆಡೆಗಳಿಂದ ದತ್ತಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಲಿದ್ದು, ಹೊನ್ನಮ್ಮನಹಳ್ಳದಲ್ಲಿ ಸ್ನಾನ ಮಾಡಿ ದತ್ತಪೀಠಕ್ಕೆ ತೆರಳಿ, ದತ್ತಪಾದುಕೆಗಳ ದರ್ಶನ ಪಡೆದು, ನಂತರ ಹೊರವಲಯದಲ್ಲಿ ನಡೆಯಲಿರುವ ಧಾರ್ಮಿಕ ಕಾರ್ಯದಲ್ಲಿ ಇರುಮುಡಿ ಸಮರ್ಪಿಸಲಿದ್ದಾರೆ.

ವಿಎಚ್‌ಪಿ ಹಾಗೂ ಭಜರಂಗದಳ ಲೆಕ್ಕಾಚಾರದ ಪ್ರಕಾರ ಶೋಭಾಯಾತ್ರೆಯಲ್ಲಿ ಸುಮಾರು ಏಳೆಂಟು ಸಾವಿರ ಜನರು ಪಾಲ್ಗೊಳ್ಳುವ ನಿರೀಕ್ಷೆ ಇತ್ತು. ಆದರೆ, 10 ಸಾವಿರಕ್ಕೂ ಹೆಚ್ಚು ಜನರು ಯಾತ್ರೆಯಲ್ಲಿ ಪಾಲ್ಗೊಳ್ಳುವ ಮೂಲಕ ಯಶಸ್ವಿಗೊಳಿಸಿದರು.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!