Chikkamagaluru Dattapeetha: ದತ್ತ ಜಯಂತಿ ಉತ್ಸವದಲ್ಲಿ 10 ಸಾವಿರ ಜನ ಭಾಗಿ, ಉತ್ಸವಕ್ಕೆ ಇಂದು ತೆರೆ

Chikkamagaluru Dattapeetha: ದತ್ತ ಜಯಂತಿ ಉತ್ಸವದಲ್ಲಿ 10 ಸಾವಿರ ಜನ ಭಾಗಿ, ಉತ್ಸವಕ್ಕೆ ಇಂದು ತೆರೆ

Published : Dec 19, 2021, 10:06 AM ISTUpdated : Dec 19, 2021, 03:26 PM IST

ದತ್ತ ಜಯಂತಿ  (Datta Jayanti) ಉತ್ಸವದ ಎರಡನೇ ದಿನದಂದು ಶಾಸಕ ಸಿ.ಟಿ.ರವಿ ಸೇರಿದಂತೆ ದತ್ತಭಕ್ತರು ಚಿಕ್ಕಮಗಳೂರು (Chikkamagaluru) ನಗರದಲ್ಲಿಬೆಳಗ್ಗೆ ಮನೆ ಮನೆಗಳಿಗೆ ತೆರಳಿ ಪಡಿಯನ್ನು ಸಂಗ್ರಹಿಸಿದರು. 

ಚಿಕ್ಕಮಗಳೂರು (ಡಿ. 19): ದತ್ತ ಜಯಂತಿ  (Datta Jayanti) ಉತ್ಸವದ ಎರಡನೇ ದಿನದಂದು ಶಾಸಕ ಸಿ.ಟಿ.ರವಿ ಸೇರಿದಂತೆ ದತ್ತಭಕ್ತರು ಚಿಕ್ಕಮಗಳೂರು (Chikkamagaluru) ನಗರದಲ್ಲಿಬೆಳಗ್ಗೆ ಮನೆ ಮನೆಗಳಿಗೆ ತೆರಳಿ ಪಡಿಯನ್ನು ಸಂಗ್ರಹಿಸಿದರು. ಇದೇ ಮೊದಲ ಬಾರಿಗೆ ಶೋಭಾಯಾತ್ರೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಪಾಲ್ಗೊಳ್ಳುವ ಮೂಲಕ ಇದು ಜನರ ಯಾತ್ರೆಯಾಗಿ ಪರಿವರ್ತನೆಗೊಂಡಿತು.

ಮೂರು ದಿನಗಳ ಕಾಲ ಹಮ್ಮಿಕೊಂಡಿರುವ ದತ್ತಜಯಂತಿ ಉತ್ಸವಕ್ಕೆ ಇಂದು ತೆರೆ ಬೀಳಲಿದೆ. ದತ್ತಪೀಠಕ್ಕೆ ಇಂದು ರಾಜ್ಯದ ವಿವಿಧೆಡೆಗಳಿಂದ ದತ್ತಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಲಿದ್ದು, ಹೊನ್ನಮ್ಮನಹಳ್ಳದಲ್ಲಿ ಸ್ನಾನ ಮಾಡಿ ದತ್ತಪೀಠಕ್ಕೆ ತೆರಳಿ, ದತ್ತಪಾದುಕೆಗಳ ದರ್ಶನ ಪಡೆದು, ನಂತರ ಹೊರವಲಯದಲ್ಲಿ ನಡೆಯಲಿರುವ ಧಾರ್ಮಿಕ ಕಾರ್ಯದಲ್ಲಿ ಇರುಮುಡಿ ಸಮರ್ಪಿಸಲಿದ್ದಾರೆ.

ವಿಎಚ್‌ಪಿ ಹಾಗೂ ಭಜರಂಗದಳ ಲೆಕ್ಕಾಚಾರದ ಪ್ರಕಾರ ಶೋಭಾಯಾತ್ರೆಯಲ್ಲಿ ಸುಮಾರು ಏಳೆಂಟು ಸಾವಿರ ಜನರು ಪಾಲ್ಗೊಳ್ಳುವ ನಿರೀಕ್ಷೆ ಇತ್ತು. ಆದರೆ, 10 ಸಾವಿರಕ್ಕೂ ಹೆಚ್ಚು ಜನರು ಯಾತ್ರೆಯಲ್ಲಿ ಪಾಲ್ಗೊಳ್ಳುವ ಮೂಲಕ ಯಶಸ್ವಿಗೊಳಿಸಿದರು.

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more