Chikkamagaluru Dattapeetha: ದತ್ತ ಜಯಂತಿ ಉತ್ಸವದಲ್ಲಿ 10 ಸಾವಿರ ಜನ ಭಾಗಿ, ಉತ್ಸವಕ್ಕೆ ಇಂದು ತೆರೆ

Chikkamagaluru Dattapeetha: ದತ್ತ ಜಯಂತಿ ಉತ್ಸವದಲ್ಲಿ 10 ಸಾವಿರ ಜನ ಭಾಗಿ, ಉತ್ಸವಕ್ಕೆ ಇಂದು ತೆರೆ

Suvarna News   | Asianet News
Published : Dec 19, 2021, 10:06 AM ISTUpdated : Dec 19, 2021, 03:26 PM IST

ದತ್ತ ಜಯಂತಿ  (Datta Jayanti) ಉತ್ಸವದ ಎರಡನೇ ದಿನದಂದು ಶಾಸಕ ಸಿ.ಟಿ.ರವಿ ಸೇರಿದಂತೆ ದತ್ತಭಕ್ತರು ಚಿಕ್ಕಮಗಳೂರು (Chikkamagaluru) ನಗರದಲ್ಲಿಬೆಳಗ್ಗೆ ಮನೆ ಮನೆಗಳಿಗೆ ತೆರಳಿ ಪಡಿಯನ್ನು ಸಂಗ್ರಹಿಸಿದರು. 

ಚಿಕ್ಕಮಗಳೂರು (ಡಿ. 19): ದತ್ತ ಜಯಂತಿ  (Datta Jayanti) ಉತ್ಸವದ ಎರಡನೇ ದಿನದಂದು ಶಾಸಕ ಸಿ.ಟಿ.ರವಿ ಸೇರಿದಂತೆ ದತ್ತಭಕ್ತರು ಚಿಕ್ಕಮಗಳೂರು (Chikkamagaluru) ನಗರದಲ್ಲಿಬೆಳಗ್ಗೆ ಮನೆ ಮನೆಗಳಿಗೆ ತೆರಳಿ ಪಡಿಯನ್ನು ಸಂಗ್ರಹಿಸಿದರು. ಇದೇ ಮೊದಲ ಬಾರಿಗೆ ಶೋಭಾಯಾತ್ರೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಪಾಲ್ಗೊಳ್ಳುವ ಮೂಲಕ ಇದು ಜನರ ಯಾತ್ರೆಯಾಗಿ ಪರಿವರ್ತನೆಗೊಂಡಿತು.

ಮೂರು ದಿನಗಳ ಕಾಲ ಹಮ್ಮಿಕೊಂಡಿರುವ ದತ್ತಜಯಂತಿ ಉತ್ಸವಕ್ಕೆ ಇಂದು ತೆರೆ ಬೀಳಲಿದೆ. ದತ್ತಪೀಠಕ್ಕೆ ಇಂದು ರಾಜ್ಯದ ವಿವಿಧೆಡೆಗಳಿಂದ ದತ್ತಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಲಿದ್ದು, ಹೊನ್ನಮ್ಮನಹಳ್ಳದಲ್ಲಿ ಸ್ನಾನ ಮಾಡಿ ದತ್ತಪೀಠಕ್ಕೆ ತೆರಳಿ, ದತ್ತಪಾದುಕೆಗಳ ದರ್ಶನ ಪಡೆದು, ನಂತರ ಹೊರವಲಯದಲ್ಲಿ ನಡೆಯಲಿರುವ ಧಾರ್ಮಿಕ ಕಾರ್ಯದಲ್ಲಿ ಇರುಮುಡಿ ಸಮರ್ಪಿಸಲಿದ್ದಾರೆ.

ವಿಎಚ್‌ಪಿ ಹಾಗೂ ಭಜರಂಗದಳ ಲೆಕ್ಕಾಚಾರದ ಪ್ರಕಾರ ಶೋಭಾಯಾತ್ರೆಯಲ್ಲಿ ಸುಮಾರು ಏಳೆಂಟು ಸಾವಿರ ಜನರು ಪಾಲ್ಗೊಳ್ಳುವ ನಿರೀಕ್ಷೆ ಇತ್ತು. ಆದರೆ, 10 ಸಾವಿರಕ್ಕೂ ಹೆಚ್ಚು ಜನರು ಯಾತ್ರೆಯಲ್ಲಿ ಪಾಲ್ಗೊಳ್ಳುವ ಮೂಲಕ ಯಶಸ್ವಿಗೊಳಿಸಿದರು.

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!