Chikkamagaluru Dattapeetha: ದತ್ತ ಜಯಂತಿ ಉತ್ಸವದಲ್ಲಿ 10 ಸಾವಿರ ಜನ ಭಾಗಿ, ಉತ್ಸವಕ್ಕೆ ಇಂದು ತೆರೆ

Chikkamagaluru Dattapeetha: ದತ್ತ ಜಯಂತಿ ಉತ್ಸವದಲ್ಲಿ 10 ಸಾವಿರ ಜನ ಭಾಗಿ, ಉತ್ಸವಕ್ಕೆ ಇಂದು ತೆರೆ

Suvarna News   | Asianet News
Published : Dec 19, 2021, 10:06 AM ISTUpdated : Dec 19, 2021, 03:26 PM IST

ದತ್ತ ಜಯಂತಿ  (Datta Jayanti) ಉತ್ಸವದ ಎರಡನೇ ದಿನದಂದು ಶಾಸಕ ಸಿ.ಟಿ.ರವಿ ಸೇರಿದಂತೆ ದತ್ತಭಕ್ತರು ಚಿಕ್ಕಮಗಳೂರು (Chikkamagaluru) ನಗರದಲ್ಲಿಬೆಳಗ್ಗೆ ಮನೆ ಮನೆಗಳಿಗೆ ತೆರಳಿ ಪಡಿಯನ್ನು ಸಂಗ್ರಹಿಸಿದರು. 

ಚಿಕ್ಕಮಗಳೂರು (ಡಿ. 19): ದತ್ತ ಜಯಂತಿ  (Datta Jayanti) ಉತ್ಸವದ ಎರಡನೇ ದಿನದಂದು ಶಾಸಕ ಸಿ.ಟಿ.ರವಿ ಸೇರಿದಂತೆ ದತ್ತಭಕ್ತರು ಚಿಕ್ಕಮಗಳೂರು (Chikkamagaluru) ನಗರದಲ್ಲಿಬೆಳಗ್ಗೆ ಮನೆ ಮನೆಗಳಿಗೆ ತೆರಳಿ ಪಡಿಯನ್ನು ಸಂಗ್ರಹಿಸಿದರು. ಇದೇ ಮೊದಲ ಬಾರಿಗೆ ಶೋಭಾಯಾತ್ರೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಪಾಲ್ಗೊಳ್ಳುವ ಮೂಲಕ ಇದು ಜನರ ಯಾತ್ರೆಯಾಗಿ ಪರಿವರ್ತನೆಗೊಂಡಿತು.

ಮೂರು ದಿನಗಳ ಕಾಲ ಹಮ್ಮಿಕೊಂಡಿರುವ ದತ್ತಜಯಂತಿ ಉತ್ಸವಕ್ಕೆ ಇಂದು ತೆರೆ ಬೀಳಲಿದೆ. ದತ್ತಪೀಠಕ್ಕೆ ಇಂದು ರಾಜ್ಯದ ವಿವಿಧೆಡೆಗಳಿಂದ ದತ್ತಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಲಿದ್ದು, ಹೊನ್ನಮ್ಮನಹಳ್ಳದಲ್ಲಿ ಸ್ನಾನ ಮಾಡಿ ದತ್ತಪೀಠಕ್ಕೆ ತೆರಳಿ, ದತ್ತಪಾದುಕೆಗಳ ದರ್ಶನ ಪಡೆದು, ನಂತರ ಹೊರವಲಯದಲ್ಲಿ ನಡೆಯಲಿರುವ ಧಾರ್ಮಿಕ ಕಾರ್ಯದಲ್ಲಿ ಇರುಮುಡಿ ಸಮರ್ಪಿಸಲಿದ್ದಾರೆ.

ವಿಎಚ್‌ಪಿ ಹಾಗೂ ಭಜರಂಗದಳ ಲೆಕ್ಕಾಚಾರದ ಪ್ರಕಾರ ಶೋಭಾಯಾತ್ರೆಯಲ್ಲಿ ಸುಮಾರು ಏಳೆಂಟು ಸಾವಿರ ಜನರು ಪಾಲ್ಗೊಳ್ಳುವ ನಿರೀಕ್ಷೆ ಇತ್ತು. ಆದರೆ, 10 ಸಾವಿರಕ್ಕೂ ಹೆಚ್ಚು ಜನರು ಯಾತ್ರೆಯಲ್ಲಿ ಪಾಲ್ಗೊಳ್ಳುವ ಮೂಲಕ ಯಶಸ್ವಿಗೊಳಿಸಿದರು.

26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್