ಬೆಂಗಳೂರು : ಫ್ಲ್ಯಾಟ್‌ನಲ್ಲಿ ಬೆಂಕಿ ಅವಘಢ, ತಾಯಿ- ಮಗಳು ಸಜೀವ ದಹನ

ಬೆಂಗಳೂರು : ಫ್ಲ್ಯಾಟ್‌ನಲ್ಲಿ ಬೆಂಕಿ ಅವಘಢ, ತಾಯಿ- ಮಗಳು ಸಜೀವ ದಹನ

Published : Sep 22, 2021, 09:49 AM ISTUpdated : Sep 22, 2021, 11:46 AM IST

ಅಪಾರ್ಟ್‌ಮೆಂಟ್‌ವೊಂದರ ಫ್ಲ್ಯಾಟ್‌ನಲ್ಲಿ ಬೆಂಕಿ ಕಾಣಿಸಿಕೊಂಡು ತಾಯಿ-ಮಗಳು ಸಜೀವ ದಹನಗೊಂಡ ಘಟನೆ ಬೆಂಗಳೂರಿನ ಬನ್ನೇರುಘಟ್ಟರಸ್ತೆಯ ದೇವರ ಚಿಕ್ಕನಹಳ್ಳಿಯಲ್ಲಿ ಸಂಭವಿಸಿದ್ದು, ಎರಡು ಜೀವಗಳು ಸಜೀವವಾಗಿ ದಹನಗೊಂಡಿದೆ.  

ಬೆಂಗಳೂರು (ಸೆ. 22): ಅಪಾರ್ಟ್‌ಮೆಂಟ್‌ವೊಂದರ ಫ್ಲ್ಯಾಟ್‌ನಲ್ಲಿ ಬೆಂಕಿ ಕಾಣಿಸಿಕೊಂಡು ತಾಯಿ-ಮಗಳು ಸಜೀವ ದಹನಗೊಂಡ ಘಟನೆ ಬೆಂಗಳೂರಿನ ಬನ್ನೇರುಘಟ್ಟರಸ್ತೆಯ ದೇವರ ಚಿಕ್ಕನಹಳ್ಳಿಯಲ್ಲಿ ಸಂಭವಿಸಿದ್ದು, ಎರಡು ಜೀವಗಳು ಸಜೀವವಾಗಿ ದಹನಗೊಂಡಿದೆ.  ದೇವರ ಚಿಕ್ಕನಹಳ್ಳಿ ನಿವಾಸಿ ಲಕ್ಷ್ಮೇದೇವಿ (82) ಹಾಗೂ ಇವರ ಪುತ್ರಿ ಭಾಗ್ಯರೇಖಾ (59) ಸಜೀವ ದಹನಗೊಂಡವರು. 

ಭೀಮಸೇನ್‌ ಅವರು ಪತ್ನಿ ಭಾಗ್ಯರೇಖಾ ಹಾಗೂ ಅತ್ತೆ ಲಕ್ಷ್ಮೇದೇವಿ ಅವರೊಂದಿಗೆ ಮೂರನೇ ಅಂತಸ್ತಿನ 210 ಸಂಖ್ಯೆಯ ಫ್ಲ್ಯಾಟ್‌ನಲ್ಲಿ ನೆಲೆಸಿದ್ದರು. ಪುತ್ರಿ ಪ್ರೀತಿ ಮತ್ತು ಅಳಿಯ ಸಂದೀಪ್‌ ಅಮೆರಿಕದಲ್ಲಿ ನೆಲೆಸಿದ್ದರಿಂದ ಅಳಿಯನ ಫ್ಲ್ಯಾಟನ್ನು ಕೂಡ ಭೀಮಸೇನ್‌ ಅವರೇ ಉಪಯೋಗಿಸುತ್ತಿದ್ದರು. ಆರು ತಿಂಗಳ ಹಿಂದೆ ಅಮೆರಿಕಕ್ಕೆ ತೆರಳಿದ್ದ ಭೀಮಸೇನ್‌ ದಂಪತಿ ಸೋಮವಾರ ತಡರಾತ್ರಿಯಷ್ಟೇ ಬೆಂಗಳೂರಿಗೆ ವಾಪಸ್‌ ಆಗಿದ್ದರು. 

23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?