ಬೆಂಗಳೂರು : ಫ್ಲ್ಯಾಟ್‌ನಲ್ಲಿ ಬೆಂಕಿ ಅವಘಢ, ತಾಯಿ- ಮಗಳು ಸಜೀವ ದಹನ

ಬೆಂಗಳೂರು : ಫ್ಲ್ಯಾಟ್‌ನಲ್ಲಿ ಬೆಂಕಿ ಅವಘಢ, ತಾಯಿ- ಮಗಳು ಸಜೀವ ದಹನ

Published : Sep 22, 2021, 09:49 AM ISTUpdated : Sep 22, 2021, 11:46 AM IST

ಅಪಾರ್ಟ್‌ಮೆಂಟ್‌ವೊಂದರ ಫ್ಲ್ಯಾಟ್‌ನಲ್ಲಿ ಬೆಂಕಿ ಕಾಣಿಸಿಕೊಂಡು ತಾಯಿ-ಮಗಳು ಸಜೀವ ದಹನಗೊಂಡ ಘಟನೆ ಬೆಂಗಳೂರಿನ ಬನ್ನೇರುಘಟ್ಟರಸ್ತೆಯ ದೇವರ ಚಿಕ್ಕನಹಳ್ಳಿಯಲ್ಲಿ ಸಂಭವಿಸಿದ್ದು, ಎರಡು ಜೀವಗಳು ಸಜೀವವಾಗಿ ದಹನಗೊಂಡಿದೆ.  

ಬೆಂಗಳೂರು (ಸೆ. 22): ಅಪಾರ್ಟ್‌ಮೆಂಟ್‌ವೊಂದರ ಫ್ಲ್ಯಾಟ್‌ನಲ್ಲಿ ಬೆಂಕಿ ಕಾಣಿಸಿಕೊಂಡು ತಾಯಿ-ಮಗಳು ಸಜೀವ ದಹನಗೊಂಡ ಘಟನೆ ಬೆಂಗಳೂರಿನ ಬನ್ನೇರುಘಟ್ಟರಸ್ತೆಯ ದೇವರ ಚಿಕ್ಕನಹಳ್ಳಿಯಲ್ಲಿ ಸಂಭವಿಸಿದ್ದು, ಎರಡು ಜೀವಗಳು ಸಜೀವವಾಗಿ ದಹನಗೊಂಡಿದೆ.  ದೇವರ ಚಿಕ್ಕನಹಳ್ಳಿ ನಿವಾಸಿ ಲಕ್ಷ್ಮೇದೇವಿ (82) ಹಾಗೂ ಇವರ ಪುತ್ರಿ ಭಾಗ್ಯರೇಖಾ (59) ಸಜೀವ ದಹನಗೊಂಡವರು. 

ಭೀಮಸೇನ್‌ ಅವರು ಪತ್ನಿ ಭಾಗ್ಯರೇಖಾ ಹಾಗೂ ಅತ್ತೆ ಲಕ್ಷ್ಮೇದೇವಿ ಅವರೊಂದಿಗೆ ಮೂರನೇ ಅಂತಸ್ತಿನ 210 ಸಂಖ್ಯೆಯ ಫ್ಲ್ಯಾಟ್‌ನಲ್ಲಿ ನೆಲೆಸಿದ್ದರು. ಪುತ್ರಿ ಪ್ರೀತಿ ಮತ್ತು ಅಳಿಯ ಸಂದೀಪ್‌ ಅಮೆರಿಕದಲ್ಲಿ ನೆಲೆಸಿದ್ದರಿಂದ ಅಳಿಯನ ಫ್ಲ್ಯಾಟನ್ನು ಕೂಡ ಭೀಮಸೇನ್‌ ಅವರೇ ಉಪಯೋಗಿಸುತ್ತಿದ್ದರು. ಆರು ತಿಂಗಳ ಹಿಂದೆ ಅಮೆರಿಕಕ್ಕೆ ತೆರಳಿದ್ದ ಭೀಮಸೇನ್‌ ದಂಪತಿ ಸೋಮವಾರ ತಡರಾತ್ರಿಯಷ್ಟೇ ಬೆಂಗಳೂರಿಗೆ ವಾಪಸ್‌ ಆಗಿದ್ದರು. 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!