ಅಪ್ಪನ ಬಗ್ಗೆ ಚೇತನಾ ಬೆಳಗೆರೆ ಮಾತು

ಅಪ್ಪನ ಬಗ್ಗೆ ಚೇತನಾ ಬೆಳಗೆರೆ ಮಾತು

Suvarna News   | Asianet News
Published : Nov 13, 2020, 03:07 PM ISTUpdated : Nov 13, 2020, 03:15 PM IST

ಅಭಿಮಾನಿಗಳ ಕೈಯಲ್ಲಿಟ್ಟು ಬಾರದ ಲೋಕಕ್ಕೆ ಪಯಣಿಸಿದ್ದಾರೆ. ಪುತ್ರಿ ಭಾವನಾ ಬೆಳಗೆರೆ ಅಪ್ಪನನ್ನು ನೆನೆದು ಭಾವುಕರಾಗಿದ್ದಾರೆ. 

ಬೆಂಗಳೂರು (ನ. 13): ರವಿ ಬೆಳಗೆರೆ ಸಾವಿಗೆ ಇಡೀ ಕರ್ನಾಟಕವೇ ಕಂಬನಿ ಇಟ್ಟಿದೆ. ಅಗಾಧ ಬರವಣಿಗೆ, ಪುಸ್ತಕ ಭಂಡಾರವನ್ನು ಅಭಿಮಾನಿಗಳ ಕೈಯಲ್ಲಿಟ್ಟು ಬಾರದ ಲೋಕಕ್ಕೆ ಪಯಣಿಸಿದ್ದಾರೆ. ಪುತ್ರಿ ಭಾವನಾ ಬೆಳಗೆರೆ ಅಪ್ಪನನ್ನು ನೆನೆದು ಭಾವುಕರಾಗಿದ್ದಾರೆ. 

ರಾತ್ರಿ 12 ಗಂಟೆ ಸುಮಾರಿಗೆ ತಮ್ಮ ಕರೆ ಮಾಡಿ ಅಪ್ಪ ಉಸಿರಾಡ್ತಾ ಇಲ್ಲ. ಆಸ್ಪತ್ರೆಗೆ ಹೋಗ್ತಾ ಇದೀವಿ ಅಂತ ಕಾಲ್ ಮಾಡ್ದ. ಕೂಡಲೇ ನಾವೆಲ್ಲಾ ಹೊರಟು ಹೋದ್ವಿ. ಅಷ್ಟೊತ್ತಿಗಾಗಲೇ ಹೃದಯ ಬಡಿತ ನಿಂತು ಹೋಗಿತ್ತು' ಎಂದು ಕಣ್ಣೀರು ಹಾಕಿದರು. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!