ರೈತರೇ ಸಬ್ಸಿಡಿ ಸಾಲಕ್ಕೆ ಪಹಣಿ ಕೊಡುವ ಮುನ್ನ ಎಚ್ಚರ; ಹೀಗೂ ಮೋಸ ಮಾಡಬಹುದು ನೋಡಿ!

ರೈತರೇ ಸಬ್ಸಿಡಿ ಸಾಲಕ್ಕೆ ಪಹಣಿ ಕೊಡುವ ಮುನ್ನ ಎಚ್ಚರ; ಹೀಗೂ ಮೋಸ ಮಾಡಬಹುದು ನೋಡಿ!

Published : Nov 21, 2020, 12:26 PM IST

ರೈತರೇ, ಸಾಲ ತೆಗೆದುಕೊಳ್ಳುವಾಗ ಬಹಳ ಎಚ್ಚರ ವಹಿಸಿ. ಇಲ್ಲದಿದ್ರೆ ಈ ರೀತಿ ಎಡವಟ್ಟಾದೀತು. ಸಬ್ಸಿಡಿ ಸಾಲ ಕೊಡಿಸುವುದಾಗಿ ರೈತರಿಂದ ದಾವಣಗೆರೆಯ ಸಿಜಿಆರ್ ಕಂಪನಿ ಪಹಣಿ ಪಡೆದಿದೆ. ರೈತರಿಗೆ ಗೊತ್ತಿಲ್ಲದೇ ಇವರ ಹೆಸರಲ್ಲಿ 40 ಲಕ್ಷ ಸಾಲ ಪಡೆದಿದೆ.

ಬೆಂಗಳೂರು (ನ. 21): ರೈತರೇ, ಸಾಲ ತೆಗೆದುಕೊಳ್ಳುವಾಗ ಬಹಳ ಎಚ್ಚರ ವಹಿಸಿ. ಇಲ್ಲದಿದ್ರೆ ಈ ರೀತಿ ಎಡವಟ್ಟಾದೀತು. ಸಬ್ಸಿಡಿ ಸಾಲ ಕೊಡಿಸುವುದಾಗಿ ರೈತರಿಂದ ದಾವಣಗೆರೆಯ ಸಿಜಿಆರ್ ಕಂಪನಿ ಪಹಣಿ ಪಡೆದಿದೆ. ರೈತರಿಗೆ ಗೊತ್ತಿಲ್ಲದೇ ಇವರ ಹೆಸರಲ್ಲಿ 40 ಲಕ್ಷ ಸಾಲ ಪಡೆದಿದೆ. ಆದರೆ ರೈತರಿಗೆ ಕೊಟ್ಟಿದ್ದ ಮಾತ್ರ 30-40 ಸಾವಿರ ರೂ. ಬ್ಯಾಂಕಿನಿಂದ ನೊಟೀಸ್ ಬಂದಾಗಲೇ ರೈತರಿಗೆ ವಿಚಾರ ತಿಳಿಸಿದೆ. 

ಸಿಜಿಆರ್ ಕಂಪನಿ ರೈತರಿಗಷ್ಟೇ ಅಲ್ಲ, ಸಾಲ ಕೊಟ್ಟ ಕಂಪನಿಗೂ ಮೋಸ ಮಾಡಿದೆ. ರೈತರದ್ದು ಲಕ್ಷ ಲಕ್ಷ ಮೌಲ್ಯದ ಅಡಿಕೆ ಬೆಳೆ ಇದೆ ಎಂದು ದಾಖಲೆ ಸೃಷ್ಟಿ ಮಾಡಿದೆ. . 2 ಗೋದಾಮುಗಳನ್ನು ಬಾಡಿಗೆಗೆ ಪಡೆದು ಅದನ್ನು ಅಡಿಕೆ ಗೋದಾಮು ಎಂದು ನಂಬಿಸಿದೆ. ಖಾಲಿ ಡ್ರಮ್ ತೋರಿಸಿ 18 ಕೋಟಿ ರೂ ಸಾಲ ಪಡೆದಿದೆ. ಮೋಸ ಹೋದ ರೈತರು ದಾವಣಗೆರೆ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. 
 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!