ರೈತರೇ ಸಬ್ಸಿಡಿ ಸಾಲಕ್ಕೆ ಪಹಣಿ ಕೊಡುವ ಮುನ್ನ ಎಚ್ಚರ; ಹೀಗೂ ಮೋಸ ಮಾಡಬಹುದು ನೋಡಿ!

ರೈತರೇ ಸಬ್ಸಿಡಿ ಸಾಲಕ್ಕೆ ಪಹಣಿ ಕೊಡುವ ಮುನ್ನ ಎಚ್ಚರ; ಹೀಗೂ ಮೋಸ ಮಾಡಬಹುದು ನೋಡಿ!

Published : Nov 21, 2020, 12:26 PM IST

ರೈತರೇ, ಸಾಲ ತೆಗೆದುಕೊಳ್ಳುವಾಗ ಬಹಳ ಎಚ್ಚರ ವಹಿಸಿ. ಇಲ್ಲದಿದ್ರೆ ಈ ರೀತಿ ಎಡವಟ್ಟಾದೀತು. ಸಬ್ಸಿಡಿ ಸಾಲ ಕೊಡಿಸುವುದಾಗಿ ರೈತರಿಂದ ದಾವಣಗೆರೆಯ ಸಿಜಿಆರ್ ಕಂಪನಿ ಪಹಣಿ ಪಡೆದಿದೆ. ರೈತರಿಗೆ ಗೊತ್ತಿಲ್ಲದೇ ಇವರ ಹೆಸರಲ್ಲಿ 40 ಲಕ್ಷ ಸಾಲ ಪಡೆದಿದೆ.

ಬೆಂಗಳೂರು (ನ. 21): ರೈತರೇ, ಸಾಲ ತೆಗೆದುಕೊಳ್ಳುವಾಗ ಬಹಳ ಎಚ್ಚರ ವಹಿಸಿ. ಇಲ್ಲದಿದ್ರೆ ಈ ರೀತಿ ಎಡವಟ್ಟಾದೀತು. ಸಬ್ಸಿಡಿ ಸಾಲ ಕೊಡಿಸುವುದಾಗಿ ರೈತರಿಂದ ದಾವಣಗೆರೆಯ ಸಿಜಿಆರ್ ಕಂಪನಿ ಪಹಣಿ ಪಡೆದಿದೆ. ರೈತರಿಗೆ ಗೊತ್ತಿಲ್ಲದೇ ಇವರ ಹೆಸರಲ್ಲಿ 40 ಲಕ್ಷ ಸಾಲ ಪಡೆದಿದೆ. ಆದರೆ ರೈತರಿಗೆ ಕೊಟ್ಟಿದ್ದ ಮಾತ್ರ 30-40 ಸಾವಿರ ರೂ. ಬ್ಯಾಂಕಿನಿಂದ ನೊಟೀಸ್ ಬಂದಾಗಲೇ ರೈತರಿಗೆ ವಿಚಾರ ತಿಳಿಸಿದೆ. 

ಸಿಜಿಆರ್ ಕಂಪನಿ ರೈತರಿಗಷ್ಟೇ ಅಲ್ಲ, ಸಾಲ ಕೊಟ್ಟ ಕಂಪನಿಗೂ ಮೋಸ ಮಾಡಿದೆ. ರೈತರದ್ದು ಲಕ್ಷ ಲಕ್ಷ ಮೌಲ್ಯದ ಅಡಿಕೆ ಬೆಳೆ ಇದೆ ಎಂದು ದಾಖಲೆ ಸೃಷ್ಟಿ ಮಾಡಿದೆ. . 2 ಗೋದಾಮುಗಳನ್ನು ಬಾಡಿಗೆಗೆ ಪಡೆದು ಅದನ್ನು ಅಡಿಕೆ ಗೋದಾಮು ಎಂದು ನಂಬಿಸಿದೆ. ಖಾಲಿ ಡ್ರಮ್ ತೋರಿಸಿ 18 ಕೋಟಿ ರೂ ಸಾಲ ಪಡೆದಿದೆ. ಮೋಸ ಹೋದ ರೈತರು ದಾವಣಗೆರೆ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. 
 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!