ರೈತರೇ ಸಬ್ಸಿಡಿ ಸಾಲಕ್ಕೆ ಪಹಣಿ ಕೊಡುವ ಮುನ್ನ ಎಚ್ಚರ; ಹೀಗೂ ಮೋಸ ಮಾಡಬಹುದು ನೋಡಿ!

ರೈತರೇ ಸಬ್ಸಿಡಿ ಸಾಲಕ್ಕೆ ಪಹಣಿ ಕೊಡುವ ಮುನ್ನ ಎಚ್ಚರ; ಹೀಗೂ ಮೋಸ ಮಾಡಬಹುದು ನೋಡಿ!

Published : Nov 21, 2020, 12:26 PM IST

ರೈತರೇ, ಸಾಲ ತೆಗೆದುಕೊಳ್ಳುವಾಗ ಬಹಳ ಎಚ್ಚರ ವಹಿಸಿ. ಇಲ್ಲದಿದ್ರೆ ಈ ರೀತಿ ಎಡವಟ್ಟಾದೀತು. ಸಬ್ಸಿಡಿ ಸಾಲ ಕೊಡಿಸುವುದಾಗಿ ರೈತರಿಂದ ದಾವಣಗೆರೆಯ ಸಿಜಿಆರ್ ಕಂಪನಿ ಪಹಣಿ ಪಡೆದಿದೆ. ರೈತರಿಗೆ ಗೊತ್ತಿಲ್ಲದೇ ಇವರ ಹೆಸರಲ್ಲಿ 40 ಲಕ್ಷ ಸಾಲ ಪಡೆದಿದೆ.

ಬೆಂಗಳೂರು (ನ. 21): ರೈತರೇ, ಸಾಲ ತೆಗೆದುಕೊಳ್ಳುವಾಗ ಬಹಳ ಎಚ್ಚರ ವಹಿಸಿ. ಇಲ್ಲದಿದ್ರೆ ಈ ರೀತಿ ಎಡವಟ್ಟಾದೀತು. ಸಬ್ಸಿಡಿ ಸಾಲ ಕೊಡಿಸುವುದಾಗಿ ರೈತರಿಂದ ದಾವಣಗೆರೆಯ ಸಿಜಿಆರ್ ಕಂಪನಿ ಪಹಣಿ ಪಡೆದಿದೆ. ರೈತರಿಗೆ ಗೊತ್ತಿಲ್ಲದೇ ಇವರ ಹೆಸರಲ್ಲಿ 40 ಲಕ್ಷ ಸಾಲ ಪಡೆದಿದೆ. ಆದರೆ ರೈತರಿಗೆ ಕೊಟ್ಟಿದ್ದ ಮಾತ್ರ 30-40 ಸಾವಿರ ರೂ. ಬ್ಯಾಂಕಿನಿಂದ ನೊಟೀಸ್ ಬಂದಾಗಲೇ ರೈತರಿಗೆ ವಿಚಾರ ತಿಳಿಸಿದೆ. 

ಸಿಜಿಆರ್ ಕಂಪನಿ ರೈತರಿಗಷ್ಟೇ ಅಲ್ಲ, ಸಾಲ ಕೊಟ್ಟ ಕಂಪನಿಗೂ ಮೋಸ ಮಾಡಿದೆ. ರೈತರದ್ದು ಲಕ್ಷ ಲಕ್ಷ ಮೌಲ್ಯದ ಅಡಿಕೆ ಬೆಳೆ ಇದೆ ಎಂದು ದಾಖಲೆ ಸೃಷ್ಟಿ ಮಾಡಿದೆ. . 2 ಗೋದಾಮುಗಳನ್ನು ಬಾಡಿಗೆಗೆ ಪಡೆದು ಅದನ್ನು ಅಡಿಕೆ ಗೋದಾಮು ಎಂದು ನಂಬಿಸಿದೆ. ಖಾಲಿ ಡ್ರಮ್ ತೋರಿಸಿ 18 ಕೋಟಿ ರೂ ಸಾಲ ಪಡೆದಿದೆ. ಮೋಸ ಹೋದ ರೈತರು ದಾವಣಗೆರೆ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. 
 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!