ರೈತರೇ ಸಬ್ಸಿಡಿ ಸಾಲಕ್ಕೆ ಪಹಣಿ ಕೊಡುವ ಮುನ್ನ ಎಚ್ಚರ; ಹೀಗೂ ಮೋಸ ಮಾಡಬಹುದು ನೋಡಿ!

ರೈತರೇ ಸಬ್ಸಿಡಿ ಸಾಲಕ್ಕೆ ಪಹಣಿ ಕೊಡುವ ಮುನ್ನ ಎಚ್ಚರ; ಹೀಗೂ ಮೋಸ ಮಾಡಬಹುದು ನೋಡಿ!

Published : Nov 21, 2020, 12:26 PM IST

ರೈತರೇ, ಸಾಲ ತೆಗೆದುಕೊಳ್ಳುವಾಗ ಬಹಳ ಎಚ್ಚರ ವಹಿಸಿ. ಇಲ್ಲದಿದ್ರೆ ಈ ರೀತಿ ಎಡವಟ್ಟಾದೀತು. ಸಬ್ಸಿಡಿ ಸಾಲ ಕೊಡಿಸುವುದಾಗಿ ರೈತರಿಂದ ದಾವಣಗೆರೆಯ ಸಿಜಿಆರ್ ಕಂಪನಿ ಪಹಣಿ ಪಡೆದಿದೆ. ರೈತರಿಗೆ ಗೊತ್ತಿಲ್ಲದೇ ಇವರ ಹೆಸರಲ್ಲಿ 40 ಲಕ್ಷ ಸಾಲ ಪಡೆದಿದೆ.

ಬೆಂಗಳೂರು (ನ. 21): ರೈತರೇ, ಸಾಲ ತೆಗೆದುಕೊಳ್ಳುವಾಗ ಬಹಳ ಎಚ್ಚರ ವಹಿಸಿ. ಇಲ್ಲದಿದ್ರೆ ಈ ರೀತಿ ಎಡವಟ್ಟಾದೀತು. ಸಬ್ಸಿಡಿ ಸಾಲ ಕೊಡಿಸುವುದಾಗಿ ರೈತರಿಂದ ದಾವಣಗೆರೆಯ ಸಿಜಿಆರ್ ಕಂಪನಿ ಪಹಣಿ ಪಡೆದಿದೆ. ರೈತರಿಗೆ ಗೊತ್ತಿಲ್ಲದೇ ಇವರ ಹೆಸರಲ್ಲಿ 40 ಲಕ್ಷ ಸಾಲ ಪಡೆದಿದೆ. ಆದರೆ ರೈತರಿಗೆ ಕೊಟ್ಟಿದ್ದ ಮಾತ್ರ 30-40 ಸಾವಿರ ರೂ. ಬ್ಯಾಂಕಿನಿಂದ ನೊಟೀಸ್ ಬಂದಾಗಲೇ ರೈತರಿಗೆ ವಿಚಾರ ತಿಳಿಸಿದೆ. 

ಸಿಜಿಆರ್ ಕಂಪನಿ ರೈತರಿಗಷ್ಟೇ ಅಲ್ಲ, ಸಾಲ ಕೊಟ್ಟ ಕಂಪನಿಗೂ ಮೋಸ ಮಾಡಿದೆ. ರೈತರದ್ದು ಲಕ್ಷ ಲಕ್ಷ ಮೌಲ್ಯದ ಅಡಿಕೆ ಬೆಳೆ ಇದೆ ಎಂದು ದಾಖಲೆ ಸೃಷ್ಟಿ ಮಾಡಿದೆ. . 2 ಗೋದಾಮುಗಳನ್ನು ಬಾಡಿಗೆಗೆ ಪಡೆದು ಅದನ್ನು ಅಡಿಕೆ ಗೋದಾಮು ಎಂದು ನಂಬಿಸಿದೆ. ಖಾಲಿ ಡ್ರಮ್ ತೋರಿಸಿ 18 ಕೋಟಿ ರೂ ಸಾಲ ಪಡೆದಿದೆ. ಮೋಸ ಹೋದ ರೈತರು ದಾವಣಗೆರೆ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. 
 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!