ದಾವಣಗೆರೆ ಡಿಸಿ ಕಾಲಿಗೆ ಬಿದ್ದರೂ ಸಿಗಲಿಲ್ಲ ಚಿಕಿತ್ಸೆ; ವ್ಯಕ್ತಿ ಸಾವು

ದಾವಣಗೆರೆ ಡಿಸಿ ಕಾಲಿಗೆ ಬಿದ್ದರೂ ಸಿಗಲಿಲ್ಲ ಚಿಕಿತ್ಸೆ; ವ್ಯಕ್ತಿ ಸಾವು

Suvarna News   | Asianet News
Published : Jul 26, 2020, 03:45 PM IST

ಕೊರೊನಾ ಸೋಂಕಿತರಿಗೆ ಸೂಕ್ತ ಚಿಕಿತ್ಸೆ ನೀಡಬೇಕು ಎಂದು ಸರ್ಕಾರ ಆದೇಶ ನೀಡಿದ್ದರೂ ಸಹ ಆಸ್ಪತ್ರೆಗಳು ಡೋಂಟ್ ಕೇರ್ ಎನ್ನುತ್ತಿವೆ. ಹಾಗಾಗಿ ಸೂಕ್ತ ಚಿಕಿತ್ಸೆ ಸಿಗದೇ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. 

ಬೆಂಗಳೂರು (ಜು. 26): ಕೊರೊನಾ ಸೋಂಕಿತರಿಗೆ ಸೂಕ್ತ ಚಿಕಿತ್ಸೆ ನೀಡಬೇಕು ಎಂದು ಸರ್ಕಾರ ಆದೇಶ ನೀಡಿದ್ದರೂ ಸಹ ಆಸ್ಪತ್ರೆಗಳು ಡೋಂಟ್ ಕೇರ್ ಎನ್ನುತ್ತಿವೆ. ಹಾಗಾಗಿ ಸೂಕ್ತ ಚಿಕಿತ್ಸೆ ಸಿಗದೇ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. 

ಇನ್ನೊಂದು ಕಡೆ ನಾನ್ ಕೋವಿಡ್ ರೋಗಿಗಳಿಗೂ ಚಿಕಿತ್ಸೆ ನೀಡಲು ಆಸ್ಪತ್ರೆಗಳು ನಿರಾಕರಿಸುತ್ತಿವೆ. ಕಳೆದ ಎರಡು ದಿನಗಳಿಂದ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಕುಮಾರ್ ಎಂಬುವವರಿಗೆ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ಸಿಗುವುದಿಲ್ಲ. ಕೊನೆಗೆ ಮಾವ ಬಂದು ದಾವಣಗೆರೆ ಡಿಸಿ ಕಾಲಿಗೆ ಬಿದ್ದು ಅಳಿಯನ ಪ್ರಾಣ ಉಳಿಸಿ ಎಂದು ಕೇಳಿಕೊಳ್ಳುತ್ತಾರೆ. ಅಷ್ಟೊತ್ತಿಗಾಗಲೇ ಕುಮಾರ್ ಚಿಕಿತ್ಸೆ ಸಿಗದೇ ಕುಮಾರ್ ಮೃತಪಟ್ಟಿದ್ದಾರೆ. ಈ ಘಟನೆ ದಾವಣಗೆರೆ ಡಿಸಿ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. ಇಲ್ಲಿದೆ ನೋಡಿ..!

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!