ದಾವಣಗೆರೆ ಡಿಸಿ ಕಾಲಿಗೆ ಬಿದ್ದರೂ ಸಿಗಲಿಲ್ಲ ಚಿಕಿತ್ಸೆ; ವ್ಯಕ್ತಿ ಸಾವು

ದಾವಣಗೆರೆ ಡಿಸಿ ಕಾಲಿಗೆ ಬಿದ್ದರೂ ಸಿಗಲಿಲ್ಲ ಚಿಕಿತ್ಸೆ; ವ್ಯಕ್ತಿ ಸಾವು

Suvarna News   | Asianet News
Published : Jul 26, 2020, 03:45 PM IST

ಕೊರೊನಾ ಸೋಂಕಿತರಿಗೆ ಸೂಕ್ತ ಚಿಕಿತ್ಸೆ ನೀಡಬೇಕು ಎಂದು ಸರ್ಕಾರ ಆದೇಶ ನೀಡಿದ್ದರೂ ಸಹ ಆಸ್ಪತ್ರೆಗಳು ಡೋಂಟ್ ಕೇರ್ ಎನ್ನುತ್ತಿವೆ. ಹಾಗಾಗಿ ಸೂಕ್ತ ಚಿಕಿತ್ಸೆ ಸಿಗದೇ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. 

ಬೆಂಗಳೂರು (ಜು. 26): ಕೊರೊನಾ ಸೋಂಕಿತರಿಗೆ ಸೂಕ್ತ ಚಿಕಿತ್ಸೆ ನೀಡಬೇಕು ಎಂದು ಸರ್ಕಾರ ಆದೇಶ ನೀಡಿದ್ದರೂ ಸಹ ಆಸ್ಪತ್ರೆಗಳು ಡೋಂಟ್ ಕೇರ್ ಎನ್ನುತ್ತಿವೆ. ಹಾಗಾಗಿ ಸೂಕ್ತ ಚಿಕಿತ್ಸೆ ಸಿಗದೇ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. 

ಇನ್ನೊಂದು ಕಡೆ ನಾನ್ ಕೋವಿಡ್ ರೋಗಿಗಳಿಗೂ ಚಿಕಿತ್ಸೆ ನೀಡಲು ಆಸ್ಪತ್ರೆಗಳು ನಿರಾಕರಿಸುತ್ತಿವೆ. ಕಳೆದ ಎರಡು ದಿನಗಳಿಂದ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಕುಮಾರ್ ಎಂಬುವವರಿಗೆ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ಸಿಗುವುದಿಲ್ಲ. ಕೊನೆಗೆ ಮಾವ ಬಂದು ದಾವಣಗೆರೆ ಡಿಸಿ ಕಾಲಿಗೆ ಬಿದ್ದು ಅಳಿಯನ ಪ್ರಾಣ ಉಳಿಸಿ ಎಂದು ಕೇಳಿಕೊಳ್ಳುತ್ತಾರೆ. ಅಷ್ಟೊತ್ತಿಗಾಗಲೇ ಕುಮಾರ್ ಚಿಕಿತ್ಸೆ ಸಿಗದೇ ಕುಮಾರ್ ಮೃತಪಟ್ಟಿದ್ದಾರೆ. ಈ ಘಟನೆ ದಾವಣಗೆರೆ ಡಿಸಿ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. ಇಲ್ಲಿದೆ ನೋಡಿ..!

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!