ದಾವಣಗೆರೆ ಡಿಸಿ ಕಾಲಿಗೆ ಬಿದ್ದರೂ ಸಿಗಲಿಲ್ಲ ಚಿಕಿತ್ಸೆ; ವ್ಯಕ್ತಿ ಸಾವು

ದಾವಣಗೆರೆ ಡಿಸಿ ಕಾಲಿಗೆ ಬಿದ್ದರೂ ಸಿಗಲಿಲ್ಲ ಚಿಕಿತ್ಸೆ; ವ್ಯಕ್ತಿ ಸಾವು

Suvarna News   | Asianet News
Published : Jul 26, 2020, 03:45 PM IST

ಕೊರೊನಾ ಸೋಂಕಿತರಿಗೆ ಸೂಕ್ತ ಚಿಕಿತ್ಸೆ ನೀಡಬೇಕು ಎಂದು ಸರ್ಕಾರ ಆದೇಶ ನೀಡಿದ್ದರೂ ಸಹ ಆಸ್ಪತ್ರೆಗಳು ಡೋಂಟ್ ಕೇರ್ ಎನ್ನುತ್ತಿವೆ. ಹಾಗಾಗಿ ಸೂಕ್ತ ಚಿಕಿತ್ಸೆ ಸಿಗದೇ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. 

ಬೆಂಗಳೂರು (ಜು. 26): ಕೊರೊನಾ ಸೋಂಕಿತರಿಗೆ ಸೂಕ್ತ ಚಿಕಿತ್ಸೆ ನೀಡಬೇಕು ಎಂದು ಸರ್ಕಾರ ಆದೇಶ ನೀಡಿದ್ದರೂ ಸಹ ಆಸ್ಪತ್ರೆಗಳು ಡೋಂಟ್ ಕೇರ್ ಎನ್ನುತ್ತಿವೆ. ಹಾಗಾಗಿ ಸೂಕ್ತ ಚಿಕಿತ್ಸೆ ಸಿಗದೇ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. 

ಇನ್ನೊಂದು ಕಡೆ ನಾನ್ ಕೋವಿಡ್ ರೋಗಿಗಳಿಗೂ ಚಿಕಿತ್ಸೆ ನೀಡಲು ಆಸ್ಪತ್ರೆಗಳು ನಿರಾಕರಿಸುತ್ತಿವೆ. ಕಳೆದ ಎರಡು ದಿನಗಳಿಂದ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಕುಮಾರ್ ಎಂಬುವವರಿಗೆ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ಸಿಗುವುದಿಲ್ಲ. ಕೊನೆಗೆ ಮಾವ ಬಂದು ದಾವಣಗೆರೆ ಡಿಸಿ ಕಾಲಿಗೆ ಬಿದ್ದು ಅಳಿಯನ ಪ್ರಾಣ ಉಳಿಸಿ ಎಂದು ಕೇಳಿಕೊಳ್ಳುತ್ತಾರೆ. ಅಷ್ಟೊತ್ತಿಗಾಗಲೇ ಕುಮಾರ್ ಚಿಕಿತ್ಸೆ ಸಿಗದೇ ಕುಮಾರ್ ಮೃತಪಟ್ಟಿದ್ದಾರೆ. ಈ ಘಟನೆ ದಾವಣಗೆರೆ ಡಿಸಿ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. ಇಲ್ಲಿದೆ ನೋಡಿ..!

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!