ಕೊರೋನಾ ಗೆದ್ದ ಸಂಸದೆ ಪುತ್ರಿ; ಆ 14 ದಿನಗಳ ಅನುಭವ ಬಿಚ್ಚಿಟ್ಟ ಅಶ್ವಿನಿ

ಕೊರೋನಾ ಗೆದ್ದ ಸಂಸದೆ ಪುತ್ರಿ; ಆ 14 ದಿನಗಳ ಅನುಭವ ಬಿಚ್ಚಿಟ್ಟ ಅಶ್ವಿನಿ

Suvarna News   | Asianet News
Published : Apr 09, 2020, 12:30 PM IST
  • ಮಾರಕ ಕೊರೋನಾವೈರಸ್‌ ಕಾಯಿಲೆ ಗೆದ್ದು ಬಂದ ಸಂಸದೆ ಪುತ್ರಿ
  • ದಾವಣಗೆರೆ ಸಂಸದ ಜಿ.ಎಂ. ಸಿದ್ದೇಶ್ವರ ಪುತ್ರಿ ಅಶ್ವಿನಿ ಗುಣಮುಖ
  • ಏನಾಯ್ತು? ಹೇಗಾಯ್ತು? ತಮ್ಮ ಅನುಭವ ಸುವರ್ಣನ್ಯೂಸ್ ಜೊತೆ ಹಂಚಿಕೊಂಡ ಅಶ್ವಿನಿ

ದಾವಣಗೆರೆ (ಏ.09): ದಾವಣಗೆರೆ ಸಂಸದ ಜಿ.ಎಂ. ಸಿದ್ಧೇಶ್ವರ ಪುತ್ರಿ ಅಶ್ವಿನಿ ಮಾರಕ ಕೊರೋನಾವೈರಸ್‌ ಕಾಯಿಲೆ ಗೆದ್ದು ಬಂದಿದ್ದಾರೆ. ಚಿಕಿತ್ಸೆಯ ನಂತರ ಸಂಪೂರ್ಣ ಗುಣಮುಖರಾಗಿರುವ ಅಶ್ವಿನ ಕೊರೋನಾ ಜೊತೆಗಿನ ತಮ್ಮ ಅನುಭವವನ್ನು  ಸುವರ್ಣನ್ಯೂಸ್ ಜೊತೆ ಹಂಚಿಕೊಂಡಿದ್ದಾರೆ. ಸೋಂಕಿನ ಲಕ್ಷಣವೇ ಕಾಣಿಸಿಕೊಳ್ಳದೇ, ಅದ್ಹೇಗೆ ಪಾಸಿಟಿವ್ ಬಂತು? ಎಂಬಿತ್ಯಾದಿ ವಿಷಯಗಳನ್ನು ಬಹಿರಂಗಪಡಿಸಿದ್ದಾರೆ.

ಇದನ್ನೂ ನೋಡಿ | ಧಾರವಾಡದ ಕೊರೋನಾ ಸೋಂಕಿತ ವ್ಯಕ್ತಿ ಗುಣಮುಖ, ವೈದ್ಯರು ಹೇಳಿದ ಕೊನೆ ಮಾತು!

"

 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!