ಕೊರೋನಾ ಗೆದ್ದ ಸಂಸದೆ ಪುತ್ರಿ; ಆ 14 ದಿನಗಳ ಅನುಭವ ಬಿಚ್ಚಿಟ್ಟ ಅಶ್ವಿನಿ

ಕೊರೋನಾ ಗೆದ್ದ ಸಂಸದೆ ಪುತ್ರಿ; ಆ 14 ದಿನಗಳ ಅನುಭವ ಬಿಚ್ಚಿಟ್ಟ ಅಶ್ವಿನಿ

Suvarna News   | Asianet News
Published : Apr 09, 2020, 12:30 PM IST
  • ಮಾರಕ ಕೊರೋನಾವೈರಸ್‌ ಕಾಯಿಲೆ ಗೆದ್ದು ಬಂದ ಸಂಸದೆ ಪುತ್ರಿ
  • ದಾವಣಗೆರೆ ಸಂಸದ ಜಿ.ಎಂ. ಸಿದ್ದೇಶ್ವರ ಪುತ್ರಿ ಅಶ್ವಿನಿ ಗುಣಮುಖ
  • ಏನಾಯ್ತು? ಹೇಗಾಯ್ತು? ತಮ್ಮ ಅನುಭವ ಸುವರ್ಣನ್ಯೂಸ್ ಜೊತೆ ಹಂಚಿಕೊಂಡ ಅಶ್ವಿನಿ

ದಾವಣಗೆರೆ (ಏ.09): ದಾವಣಗೆರೆ ಸಂಸದ ಜಿ.ಎಂ. ಸಿದ್ಧೇಶ್ವರ ಪುತ್ರಿ ಅಶ್ವಿನಿ ಮಾರಕ ಕೊರೋನಾವೈರಸ್‌ ಕಾಯಿಲೆ ಗೆದ್ದು ಬಂದಿದ್ದಾರೆ. ಚಿಕಿತ್ಸೆಯ ನಂತರ ಸಂಪೂರ್ಣ ಗುಣಮುಖರಾಗಿರುವ ಅಶ್ವಿನ ಕೊರೋನಾ ಜೊತೆಗಿನ ತಮ್ಮ ಅನುಭವವನ್ನು  ಸುವರ್ಣನ್ಯೂಸ್ ಜೊತೆ ಹಂಚಿಕೊಂಡಿದ್ದಾರೆ. ಸೋಂಕಿನ ಲಕ್ಷಣವೇ ಕಾಣಿಸಿಕೊಳ್ಳದೇ, ಅದ್ಹೇಗೆ ಪಾಸಿಟಿವ್ ಬಂತು? ಎಂಬಿತ್ಯಾದಿ ವಿಷಯಗಳನ್ನು ಬಹಿರಂಗಪಡಿಸಿದ್ದಾರೆ.

ಇದನ್ನೂ ನೋಡಿ | ಧಾರವಾಡದ ಕೊರೋನಾ ಸೋಂಕಿತ ವ್ಯಕ್ತಿ ಗುಣಮುಖ, ವೈದ್ಯರು ಹೇಳಿದ ಕೊನೆ ಮಾತು!

"

 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!