ಒಂದು ಸಕ್ಕರೆ ಕಾರ್ಖಾನೆ, ಚರ್ಮರೋಗ, ಅಂಗವೈಕಲ್ಯ, ಗರ್ಭಪಾತ ತಂದೊಡ್ಡುತ್ತಿದೆ, ಏನಿದು ಸಮಸ್ಯೆ.?

ಒಂದು ಸಕ್ಕರೆ ಕಾರ್ಖಾನೆ, ಚರ್ಮರೋಗ, ಅಂಗವೈಕಲ್ಯ, ಗರ್ಭಪಾತ ತಂದೊಡ್ಡುತ್ತಿದೆ, ಏನಿದು ಸಮಸ್ಯೆ.?

Published : Feb 05, 2021, 02:34 PM IST

ದಾವಣಗೆರೆ ಜಿಲ್ಲೆ, ಹರಿಹರ ತಾ. ಚಿಕ್ಕಬಿದರಿ ಗ್ರಾಮದಲ್ಲಿ ಇರುವ ಸಕ್ಕರೆ ಕಾರ್ಖಾನೆಯಿಂದ ಇಲ್ಲಿನ ಜನರ ನೆಮ್ಮದಿ ಹಾಳು ಮಾಡುತ್ತಿದೆ. ಕಾರ್ಖಾನೆಯಿಂದ ಹೊರಬರುವ ಕರಿಬೂದಿ ಜನರ ಆರೋಗ್ಯದ ಮೇಲೆ, ಬೆಳೆಯುವ ಬೆಳೆಗಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. 

ಬೆಂಗಳೂರು (ಫೆ. 05): ದಾವಣಗೆರೆ ಜಿಲ್ಲೆ, ಹರಿಹರ ತಾ. ಚಿಕ್ಕಬಿದರಿ ಗ್ರಾಮದಲ್ಲಿ ಇರುವ ಸಕ್ಕರೆ ಕಾರ್ಖಾನೆಯಿಂದ ಇಲ್ಲಿನ ಜನರ ನೆಮ್ಮದಿ ಹಾಳು ಮಾಡುತ್ತಿದೆ. ಕಾರ್ಖಾನೆಯಿಂದ ಹೊರಬರುವ ಕರಿಬೂದಿ ಜನರ ಆರೋಗ್ಯದ ಮೇಲೆ, ಬೆಳೆಯುವ ಬೆಳೆಗಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ಜನರು ಚರ್ಮ ಕಾಯಿಲೆಗೆ ತುತ್ತಾಗುತ್ತಿದ್ದಾರೆ. ಪ್ರತಿನಿತ್ಯ ಇಲ್ಲಿನ ಜನ ನರಕ ಯಾತನೆ ಅನುಭವಿಸುತ್ತಿದ್ದಾರೆ. ಆದಷ್ಟು ಬೇಗ ಇಲ್ಲಿನ ಜನರ ಸಮಸ್ಯೆಗೆ ಸಂಬಂಧಪಟ್ಟ ಅಧಿಕಾರಿಗಳು ಪರಿಹಾರ ದೊರಕಿಸಿ ಕೊಡಬೇಕಾಗಿದೆ. 

21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!