ಒಂದು ಸಕ್ಕರೆ ಕಾರ್ಖಾನೆ, ಚರ್ಮರೋಗ, ಅಂಗವೈಕಲ್ಯ, ಗರ್ಭಪಾತ ತಂದೊಡ್ಡುತ್ತಿದೆ, ಏನಿದು ಸಮಸ್ಯೆ.?

ಒಂದು ಸಕ್ಕರೆ ಕಾರ್ಖಾನೆ, ಚರ್ಮರೋಗ, ಅಂಗವೈಕಲ್ಯ, ಗರ್ಭಪಾತ ತಂದೊಡ್ಡುತ್ತಿದೆ, ಏನಿದು ಸಮಸ್ಯೆ.?

Published : Feb 05, 2021, 02:34 PM IST

ದಾವಣಗೆರೆ ಜಿಲ್ಲೆ, ಹರಿಹರ ತಾ. ಚಿಕ್ಕಬಿದರಿ ಗ್ರಾಮದಲ್ಲಿ ಇರುವ ಸಕ್ಕರೆ ಕಾರ್ಖಾನೆಯಿಂದ ಇಲ್ಲಿನ ಜನರ ನೆಮ್ಮದಿ ಹಾಳು ಮಾಡುತ್ತಿದೆ. ಕಾರ್ಖಾನೆಯಿಂದ ಹೊರಬರುವ ಕರಿಬೂದಿ ಜನರ ಆರೋಗ್ಯದ ಮೇಲೆ, ಬೆಳೆಯುವ ಬೆಳೆಗಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. 

ಬೆಂಗಳೂರು (ಫೆ. 05): ದಾವಣಗೆರೆ ಜಿಲ್ಲೆ, ಹರಿಹರ ತಾ. ಚಿಕ್ಕಬಿದರಿ ಗ್ರಾಮದಲ್ಲಿ ಇರುವ ಸಕ್ಕರೆ ಕಾರ್ಖಾನೆಯಿಂದ ಇಲ್ಲಿನ ಜನರ ನೆಮ್ಮದಿ ಹಾಳು ಮಾಡುತ್ತಿದೆ. ಕಾರ್ಖಾನೆಯಿಂದ ಹೊರಬರುವ ಕರಿಬೂದಿ ಜನರ ಆರೋಗ್ಯದ ಮೇಲೆ, ಬೆಳೆಯುವ ಬೆಳೆಗಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ಜನರು ಚರ್ಮ ಕಾಯಿಲೆಗೆ ತುತ್ತಾಗುತ್ತಿದ್ದಾರೆ. ಪ್ರತಿನಿತ್ಯ ಇಲ್ಲಿನ ಜನ ನರಕ ಯಾತನೆ ಅನುಭವಿಸುತ್ತಿದ್ದಾರೆ. ಆದಷ್ಟು ಬೇಗ ಇಲ್ಲಿನ ಜನರ ಸಮಸ್ಯೆಗೆ ಸಂಬಂಧಪಟ್ಟ ಅಧಿಕಾರಿಗಳು ಪರಿಹಾರ ದೊರಕಿಸಿ ಕೊಡಬೇಕಾಗಿದೆ. 

20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!