ಒಂದು ಸಕ್ಕರೆ ಕಾರ್ಖಾನೆ, ಚರ್ಮರೋಗ, ಅಂಗವೈಕಲ್ಯ, ಗರ್ಭಪಾತ ತಂದೊಡ್ಡುತ್ತಿದೆ, ಏನಿದು ಸಮಸ್ಯೆ.?

ಒಂದು ಸಕ್ಕರೆ ಕಾರ್ಖಾನೆ, ಚರ್ಮರೋಗ, ಅಂಗವೈಕಲ್ಯ, ಗರ್ಭಪಾತ ತಂದೊಡ್ಡುತ್ತಿದೆ, ಏನಿದು ಸಮಸ್ಯೆ.?

Published : Feb 05, 2021, 02:34 PM IST

ದಾವಣಗೆರೆ ಜಿಲ್ಲೆ, ಹರಿಹರ ತಾ. ಚಿಕ್ಕಬಿದರಿ ಗ್ರಾಮದಲ್ಲಿ ಇರುವ ಸಕ್ಕರೆ ಕಾರ್ಖಾನೆಯಿಂದ ಇಲ್ಲಿನ ಜನರ ನೆಮ್ಮದಿ ಹಾಳು ಮಾಡುತ್ತಿದೆ. ಕಾರ್ಖಾನೆಯಿಂದ ಹೊರಬರುವ ಕರಿಬೂದಿ ಜನರ ಆರೋಗ್ಯದ ಮೇಲೆ, ಬೆಳೆಯುವ ಬೆಳೆಗಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. 

ಬೆಂಗಳೂರು (ಫೆ. 05): ದಾವಣಗೆರೆ ಜಿಲ್ಲೆ, ಹರಿಹರ ತಾ. ಚಿಕ್ಕಬಿದರಿ ಗ್ರಾಮದಲ್ಲಿ ಇರುವ ಸಕ್ಕರೆ ಕಾರ್ಖಾನೆಯಿಂದ ಇಲ್ಲಿನ ಜನರ ನೆಮ್ಮದಿ ಹಾಳು ಮಾಡುತ್ತಿದೆ. ಕಾರ್ಖಾನೆಯಿಂದ ಹೊರಬರುವ ಕರಿಬೂದಿ ಜನರ ಆರೋಗ್ಯದ ಮೇಲೆ, ಬೆಳೆಯುವ ಬೆಳೆಗಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ಜನರು ಚರ್ಮ ಕಾಯಿಲೆಗೆ ತುತ್ತಾಗುತ್ತಿದ್ದಾರೆ. ಪ್ರತಿನಿತ್ಯ ಇಲ್ಲಿನ ಜನ ನರಕ ಯಾತನೆ ಅನುಭವಿಸುತ್ತಿದ್ದಾರೆ. ಆದಷ್ಟು ಬೇಗ ಇಲ್ಲಿನ ಜನರ ಸಮಸ್ಯೆಗೆ ಸಂಬಂಧಪಟ್ಟ ಅಧಿಕಾರಿಗಳು ಪರಿಹಾರ ದೊರಕಿಸಿ ಕೊಡಬೇಕಾಗಿದೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!