ಕೊರೊನಾ ಸಂಕಷ್ಟದ ಕಾಲದಲ್ಲಿ ಸ್ವಾಮೀಜಿಯಿಂದ ಹೊಸ ಕಾಯಕಲ್ಪ

ಕೊರೊನಾ ಸಂಕಷ್ಟದ ಕಾಲದಲ್ಲಿ ಸ್ವಾಮೀಜಿಯಿಂದ ಹೊಸ ಕಾಯಕಲ್ಪ

Suvarna News   | Asianet News
Published : Jul 29, 2020, 02:52 PM IST

ಕೊರೊನಾ ಸಂಕಷ್ಟ ಕಾಲದಲ್ಲಿ  ಕಾಗಿನೆಲೆ ಕನಕ ಗುರುಪೀಠದ ನಿರಂಜನಾನಂದ ಪುರಿ ಸ್ವಾಮೀಜಿ ಹೊಸ ಕಾಯಕಕ್ಕೆ ಕಾಯಕಲ್ಪ ಹಾಕಿದ್ದಾರೆ. ಕೋವಿಡ್ ಸೊಂಕು ತಡೆಗಟ್ಟಲು  ಸಾಮಾಜಿಕ ಅಂತರಕ್ಕೆ ಆದ್ಯತೆ ನೀಡಿ ಕುರಿ ಪಾಲನೆಗೆ ಕಾಗಿನೆಲೆ ಕನಕ ಗುರುಪೀಠದ ನಿರಂಜನಾನಂದ ಪುರಿ ಸ್ವಾಮೀಜಿ ಮುಂದಾಗಿದ್ದಾರೆ. 
 

ದಾವಣಗೆರೆ (ಜು. 29):  ಕೊರೊನಾ ಸಂಕಷ್ಟ ಕಾಲದಲ್ಲಿ  ಕಾಗಿನೆಲೆ ಕನಕ ಗುರುಪೀಠದ ನಿರಂಜನಾನಂದ ಪುರಿ ಸ್ವಾಮೀಜಿ ಹೊಸ ಕಾಯಕಕ್ಕೆ ಕಾಯಕಲ್ಪ ಹಾಕಿದ್ದಾರೆ. ಕೋವಿಡ್ ಸೊಂಕು ತಡೆಗಟ್ಟಲು  ಸಾಮಾಜಿಕ ಅಂತರಕ್ಕೆ ಆದ್ಯತೆ ನೀಡಿ ಕುರಿ ಪಾಲನೆಗೆ ಕಾಗಿನೆಲೆ ಕನಕ ಗುರುಪೀಠದ ನಿರಂಜನಾನಂದ ಪುರಿ ಸ್ವಾಮೀಜಿ ಮುಂದಾಗಿದ್ದಾರೆ. 

ಕೊರೊನಾ ಕಾಲದಲ್ಲಿ ಭಕ್ತರು ಮಠಕ್ಕೆ ಬಾರದಂತೆ  ವಿನಂತಿಸಿದ್ದರು. ಆದರೂ ನಿತ್ಯ ನೂರಾರು ಭಕ್ತರು ಆಗಮಿಸಿದ್ದಾರೆ. ಹೀಗಾಗಿ ಭಕ್ತರ ಹಾಗು ತಮ್ಮ ಸುರಕ್ಷಿತೆಗೆ  ಆದ್ಯತೆ ‌ನೀಡಿದ ಸ್ವಾಮೀಜಿ ಕನಕ ಗುರುಪೀಠಕ್ಕೆ ಸೇರಿದ ಐದು ನೂರಕ್ಕು ಹೆಚ್ಚು  ಕುರಿಗಳ ಪಾಲನೆಗೆ ಮುಂದಾಗಿದ್ದಾರೆ.  

26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್