ಕೊರೊನಾ ಸಂಕಷ್ಟದ ಕಾಲದಲ್ಲಿ ಸ್ವಾಮೀಜಿಯಿಂದ ಹೊಸ ಕಾಯಕಲ್ಪ

ಕೊರೊನಾ ಸಂಕಷ್ಟದ ಕಾಲದಲ್ಲಿ ಸ್ವಾಮೀಜಿಯಿಂದ ಹೊಸ ಕಾಯಕಲ್ಪ

Suvarna News   | Asianet News
Published : Jul 29, 2020, 02:52 PM IST

ಕೊರೊನಾ ಸಂಕಷ್ಟ ಕಾಲದಲ್ಲಿ  ಕಾಗಿನೆಲೆ ಕನಕ ಗುರುಪೀಠದ ನಿರಂಜನಾನಂದ ಪುರಿ ಸ್ವಾಮೀಜಿ ಹೊಸ ಕಾಯಕಕ್ಕೆ ಕಾಯಕಲ್ಪ ಹಾಕಿದ್ದಾರೆ. ಕೋವಿಡ್ ಸೊಂಕು ತಡೆಗಟ್ಟಲು  ಸಾಮಾಜಿಕ ಅಂತರಕ್ಕೆ ಆದ್ಯತೆ ನೀಡಿ ಕುರಿ ಪಾಲನೆಗೆ ಕಾಗಿನೆಲೆ ಕನಕ ಗುರುಪೀಠದ ನಿರಂಜನಾನಂದ ಪುರಿ ಸ್ವಾಮೀಜಿ ಮುಂದಾಗಿದ್ದಾರೆ. 
 

ದಾವಣಗೆರೆ (ಜು. 29):  ಕೊರೊನಾ ಸಂಕಷ್ಟ ಕಾಲದಲ್ಲಿ  ಕಾಗಿನೆಲೆ ಕನಕ ಗುರುಪೀಠದ ನಿರಂಜನಾನಂದ ಪುರಿ ಸ್ವಾಮೀಜಿ ಹೊಸ ಕಾಯಕಕ್ಕೆ ಕಾಯಕಲ್ಪ ಹಾಕಿದ್ದಾರೆ. ಕೋವಿಡ್ ಸೊಂಕು ತಡೆಗಟ್ಟಲು  ಸಾಮಾಜಿಕ ಅಂತರಕ್ಕೆ ಆದ್ಯತೆ ನೀಡಿ ಕುರಿ ಪಾಲನೆಗೆ ಕಾಗಿನೆಲೆ ಕನಕ ಗುರುಪೀಠದ ನಿರಂಜನಾನಂದ ಪುರಿ ಸ್ವಾಮೀಜಿ ಮುಂದಾಗಿದ್ದಾರೆ. 

ಕೊರೊನಾ ಕಾಲದಲ್ಲಿ ಭಕ್ತರು ಮಠಕ್ಕೆ ಬಾರದಂತೆ  ವಿನಂತಿಸಿದ್ದರು. ಆದರೂ ನಿತ್ಯ ನೂರಾರು ಭಕ್ತರು ಆಗಮಿಸಿದ್ದಾರೆ. ಹೀಗಾಗಿ ಭಕ್ತರ ಹಾಗು ತಮ್ಮ ಸುರಕ್ಷಿತೆಗೆ  ಆದ್ಯತೆ ‌ನೀಡಿದ ಸ್ವಾಮೀಜಿ ಕನಕ ಗುರುಪೀಠಕ್ಕೆ ಸೇರಿದ ಐದು ನೂರಕ್ಕು ಹೆಚ್ಚು  ಕುರಿಗಳ ಪಾಲನೆಗೆ ಮುಂದಾಗಿದ್ದಾರೆ.  

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!