ಕೊರೊನಾ ಸಂಕಷ್ಟದ ಕಾಲದಲ್ಲಿ ಸ್ವಾಮೀಜಿಯಿಂದ ಹೊಸ ಕಾಯಕಲ್ಪ

ಕೊರೊನಾ ಸಂಕಷ್ಟದ ಕಾಲದಲ್ಲಿ ಸ್ವಾಮೀಜಿಯಿಂದ ಹೊಸ ಕಾಯಕಲ್ಪ

Suvarna News   | Asianet News
Published : Jul 29, 2020, 02:52 PM IST

ಕೊರೊನಾ ಸಂಕಷ್ಟ ಕಾಲದಲ್ಲಿ  ಕಾಗಿನೆಲೆ ಕನಕ ಗುರುಪೀಠದ ನಿರಂಜನಾನಂದ ಪುರಿ ಸ್ವಾಮೀಜಿ ಹೊಸ ಕಾಯಕಕ್ಕೆ ಕಾಯಕಲ್ಪ ಹಾಕಿದ್ದಾರೆ. ಕೋವಿಡ್ ಸೊಂಕು ತಡೆಗಟ್ಟಲು  ಸಾಮಾಜಿಕ ಅಂತರಕ್ಕೆ ಆದ್ಯತೆ ನೀಡಿ ಕುರಿ ಪಾಲನೆಗೆ ಕಾಗಿನೆಲೆ ಕನಕ ಗುರುಪೀಠದ ನಿರಂಜನಾನಂದ ಪುರಿ ಸ್ವಾಮೀಜಿ ಮುಂದಾಗಿದ್ದಾರೆ. 
 

ದಾವಣಗೆರೆ (ಜು. 29):  ಕೊರೊನಾ ಸಂಕಷ್ಟ ಕಾಲದಲ್ಲಿ  ಕಾಗಿನೆಲೆ ಕನಕ ಗುರುಪೀಠದ ನಿರಂಜನಾನಂದ ಪುರಿ ಸ್ವಾಮೀಜಿ ಹೊಸ ಕಾಯಕಕ್ಕೆ ಕಾಯಕಲ್ಪ ಹಾಕಿದ್ದಾರೆ. ಕೋವಿಡ್ ಸೊಂಕು ತಡೆಗಟ್ಟಲು  ಸಾಮಾಜಿಕ ಅಂತರಕ್ಕೆ ಆದ್ಯತೆ ನೀಡಿ ಕುರಿ ಪಾಲನೆಗೆ ಕಾಗಿನೆಲೆ ಕನಕ ಗುರುಪೀಠದ ನಿರಂಜನಾನಂದ ಪುರಿ ಸ್ವಾಮೀಜಿ ಮುಂದಾಗಿದ್ದಾರೆ. 

ಕೊರೊನಾ ಕಾಲದಲ್ಲಿ ಭಕ್ತರು ಮಠಕ್ಕೆ ಬಾರದಂತೆ  ವಿನಂತಿಸಿದ್ದರು. ಆದರೂ ನಿತ್ಯ ನೂರಾರು ಭಕ್ತರು ಆಗಮಿಸಿದ್ದಾರೆ. ಹೀಗಾಗಿ ಭಕ್ತರ ಹಾಗು ತಮ್ಮ ಸುರಕ್ಷಿತೆಗೆ  ಆದ್ಯತೆ ‌ನೀಡಿದ ಸ್ವಾಮೀಜಿ ಕನಕ ಗುರುಪೀಠಕ್ಕೆ ಸೇರಿದ ಐದು ನೂರಕ್ಕು ಹೆಚ್ಚು  ಕುರಿಗಳ ಪಾಲನೆಗೆ ಮುಂದಾಗಿದ್ದಾರೆ.  

03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!