ಜನರ ಕಚೇರಿ ಅಲೆದಾಟಕ್ಕೆ ಬ್ರೇಕ್ ; ಹಳ್ಳಿಗಳಿಗೆ ಬರುತ್ತೆ ಡಿಸಿ ಆಫೀಸ್..!

ಜನರ ಕಚೇರಿ ಅಲೆದಾಟಕ್ಕೆ ಬ್ರೇಕ್ ; ಹಳ್ಳಿಗಳಿಗೆ ಬರುತ್ತೆ ಡಿಸಿ ಆಫೀಸ್..!

Published : Jan 21, 2021, 09:52 AM ISTUpdated : Jan 21, 2021, 09:54 AM IST

ಗ್ರಾಮೀಣ ಭಾಗದ ಜನರು ಪಡಿತರ ಚೀಟಿ, ಆದಾಯ ಮತ್ತು ಜಾತಿ ಪ್ರಮಾಣ ಪತ್ರ, ಖಾತೆ ಬದಲಾವಣೆ ಸೇರಿದಂತೆ ಯಾವುದೇ ಸರ್ಕಾರಿ ಸೌಲಭ್ಯ, ಕೆಲಸಗಳಿಗಾಗಿ ಜಿಲ್ಲೆ, ತಾಲೂಕು ಕೇಂದ್ರಗಳ ಕಚೇರಿಗಳಿಗೆ ಅಲೆಯುವುದನ್ನು ತಪ್ಪಿಸಿ ತಿಂಗಳಲ್ಲಿ ಒಂದು ದಿನ ಹಳ್ಳಿಗಳಿಗೇ ಕಚೇರಿಗಳನ್ನು ಸ್ಥಳಾಂತರಿಸಲು ಸರ್ಕಾರ ಮುಂದಾಗಿದೆ.

ಬೆಂಗಳೂರು (ಜ. 21): ತಿಂಗಳಿಗೊಂದು ದಿನ ಹಳ್ಳಿಗೇ ಬರುತ್ತೆ ಜಿಲ್ಲಾಧಿಕಾರಿ ಕಚೇರಿ..! ಅರೇ, ಏನಿದು ಸುದ್ದಿ ಅಂತೀರಾ..? ಹೌದು. ಜಿಲ್ಲಾಧಿಕಾರಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಇನ್ನು ಪ್ರತಿ ತಿಂಗಳ ಮೂರನೇ ಶನಿವಾರ ಗ್ರಾಮಗಳಿಗೆ ಭೇಟಿ ನೀಡಿ ಸರ್ಕಾರದ ಎಲ್ಲಾ ಸೌಲಭ್ಯಗಳನ್ನು ಸಾರ್ವಜನಿಕರಿಗೆ ಸಮರ್ಪಕವಾಗಿ ತಲುಪಿಸಲು ಹಾಗೂ ಫಲಾನುಭವಿಗಳ ಅರ್ಜಿ ವಿಲೇವಾರಿಗೆ ಕ್ರಮ ಕೈಗೊಳ್ಳಬೇಕು ಎಂದು ಸರ್ಕಾರ ಸುತ್ತೋಲೆ ಹೊರಡಿಸಿದೆ.

 ಗ್ರಾಮೀಣ ಭಾಗದ ಜನರು ಪಡಿತರ ಚೀಟಿ, ಆದಾಯ ಮತ್ತು ಜಾತಿ ಪ್ರಮಾಣ ಪತ್ರ, ಖಾತೆ ಬದಲಾವಣೆ ಸೇರಿದಂತೆ ಯಾವುದೇ ಸರ್ಕಾರಿ ಸೌಲಭ್ಯ, ಕೆಲಸಗಳಿಗಾಗಿ ಜಿಲ್ಲೆ, ತಾಲೂಕು ಕೇಂದ್ರಗಳ ಕಚೇರಿಗಳಿಗೆ ಅಲೆಯುವುದನ್ನು ತಪ್ಪಿಸಿ ತಿಂಗಳಲ್ಲಿ ಒಂದು ದಿನ ಹಳ್ಳಿಗಳಿಗೇ ಕಚೇರಿಗಳನ್ನು ಸ್ಥಳಾಂತರಿಸಲು ಸರ್ಕಾರ ಮುಂದಾಗಿದೆ.
 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!