ಜನರ ಕಚೇರಿ ಅಲೆದಾಟಕ್ಕೆ ಬ್ರೇಕ್ ; ಹಳ್ಳಿಗಳಿಗೆ ಬರುತ್ತೆ ಡಿಸಿ ಆಫೀಸ್..!

ಜನರ ಕಚೇರಿ ಅಲೆದಾಟಕ್ಕೆ ಬ್ರೇಕ್ ; ಹಳ್ಳಿಗಳಿಗೆ ಬರುತ್ತೆ ಡಿಸಿ ಆಫೀಸ್..!

Suvarna News   | Asianet News
Published : Jan 21, 2021, 09:52 AM ISTUpdated : Jan 21, 2021, 09:54 AM IST

ಗ್ರಾಮೀಣ ಭಾಗದ ಜನರು ಪಡಿತರ ಚೀಟಿ, ಆದಾಯ ಮತ್ತು ಜಾತಿ ಪ್ರಮಾಣ ಪತ್ರ, ಖಾತೆ ಬದಲಾವಣೆ ಸೇರಿದಂತೆ ಯಾವುದೇ ಸರ್ಕಾರಿ ಸೌಲಭ್ಯ, ಕೆಲಸಗಳಿಗಾಗಿ ಜಿಲ್ಲೆ, ತಾಲೂಕು ಕೇಂದ್ರಗಳ ಕಚೇರಿಗಳಿಗೆ ಅಲೆಯುವುದನ್ನು ತಪ್ಪಿಸಿ ತಿಂಗಳಲ್ಲಿ ಒಂದು ದಿನ ಹಳ್ಳಿಗಳಿಗೇ ಕಚೇರಿಗಳನ್ನು ಸ್ಥಳಾಂತರಿಸಲು ಸರ್ಕಾರ ಮುಂದಾಗಿದೆ.

ಬೆಂಗಳೂರು (ಜ. 21): ತಿಂಗಳಿಗೊಂದು ದಿನ ಹಳ್ಳಿಗೇ ಬರುತ್ತೆ ಜಿಲ್ಲಾಧಿಕಾರಿ ಕಚೇರಿ..! ಅರೇ, ಏನಿದು ಸುದ್ದಿ ಅಂತೀರಾ..? ಹೌದು. ಜಿಲ್ಲಾಧಿಕಾರಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಇನ್ನು ಪ್ರತಿ ತಿಂಗಳ ಮೂರನೇ ಶನಿವಾರ ಗ್ರಾಮಗಳಿಗೆ ಭೇಟಿ ನೀಡಿ ಸರ್ಕಾರದ ಎಲ್ಲಾ ಸೌಲಭ್ಯಗಳನ್ನು ಸಾರ್ವಜನಿಕರಿಗೆ ಸಮರ್ಪಕವಾಗಿ ತಲುಪಿಸಲು ಹಾಗೂ ಫಲಾನುಭವಿಗಳ ಅರ್ಜಿ ವಿಲೇವಾರಿಗೆ ಕ್ರಮ ಕೈಗೊಳ್ಳಬೇಕು ಎಂದು ಸರ್ಕಾರ ಸುತ್ತೋಲೆ ಹೊರಡಿಸಿದೆ.

 ಗ್ರಾಮೀಣ ಭಾಗದ ಜನರು ಪಡಿತರ ಚೀಟಿ, ಆದಾಯ ಮತ್ತು ಜಾತಿ ಪ್ರಮಾಣ ಪತ್ರ, ಖಾತೆ ಬದಲಾವಣೆ ಸೇರಿದಂತೆ ಯಾವುದೇ ಸರ್ಕಾರಿ ಸೌಲಭ್ಯ, ಕೆಲಸಗಳಿಗಾಗಿ ಜಿಲ್ಲೆ, ತಾಲೂಕು ಕೇಂದ್ರಗಳ ಕಚೇರಿಗಳಿಗೆ ಅಲೆಯುವುದನ್ನು ತಪ್ಪಿಸಿ ತಿಂಗಳಲ್ಲಿ ಒಂದು ದಿನ ಹಳ್ಳಿಗಳಿಗೇ ಕಚೇರಿಗಳನ್ನು ಸ್ಥಳಾಂತರಿಸಲು ಸರ್ಕಾರ ಮುಂದಾಗಿದೆ.
 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?