ರಾಮನಗರ ಡಿಗ್ರಿ, ಪಿಜಿ ಕೇಂದ್ರಕ್ಕೆ ಆನ್‌ಲೈನ್‌ನಲ್ಲೇ ಭೂಮಿ ಪೂಜೆ ನೆರವೇರಿಸಿದ ಡಿಸಿಎಂ

ರಾಮನಗರ ಡಿಗ್ರಿ, ಪಿಜಿ ಕೇಂದ್ರಕ್ಕೆ ಆನ್‌ಲೈನ್‌ನಲ್ಲೇ ಭೂಮಿ ಪೂಜೆ ನೆರವೇರಿಸಿದ ಡಿಸಿಎಂ

Suvarna News   | Asianet News
Published : Jul 27, 2020, 02:53 PM IST

ರಾಮನಗರ ಡಿಗ್ರಿ, ಪಿಜಿ ಕೇಂದ್ರಕ್ಕೆ ಆನ್‌ಲೈನ್‌ನಲ್ಲೇ ಡಿಸಿಎಂ ಅಶ್ವಥ್ ನಾರಾಯಣ್ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಿಎಂ ಯಡಿಯೂರಪ್ಪ ನೇತೃತ್ವದ ಸರ್ಕಾರಕ್ಕೆ ಒಂದು ವರ್ಷ ತುಂಬಿದ ಸಂಭ್ರಮವನ್ನು ಹಂಚಿಕೊಳ್ಳುತ್ತಾ, ಸಿಎಂ ಸಾಧನೆಗಳ ಬಗ್ಗೆ ಶ್ಲಾಘಿಸಿದರು. 
 

ಬೆಂಗಳೂರು (ಜು. 27): ರಾಮನಗರ ಡಿಗ್ರಿ, ಪಿಜಿ ಕೇಂದ್ರಕ್ಕೆ ಆನ್‌ಲೈನ್‌ನಲ್ಲೇ ಡಿಸಿಎಂ ಅಶ್ವಥ್ ನಾರಾಯಣ್ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಿಎಂ ಯಡಿಯೂರಪ್ಪ ನೇತೃತ್ವದ ಸರ್ಕಾರಕ್ಕೆ ಒಂದು ವರ್ಷ ತುಂಬಿದ ಸಂಭ್ರಮವನ್ನು ಹಂಚಿಕೊಳ್ಳುತ್ತಾ, ಸಿಎಂ ಸಾಧನೆಗಳ ಬಗ್ಗೆ ಶ್ಲಾಘಿಸಿದರು. 

ನಮ್ಮ ಸರ್ಕಾರ ಬಡವರು, ಶ್ರಮಿಕರು, ಮಧ್ಯಮ ವರ್ಗದವರು ಎಲ್ಲರ ಒಳಿತಿಗಾಗಿ ಅನೇಕ ಕಾರ್ಯಕ್ರಮಗಳನ್ನು ರೂಪಿಸಿದೆ. ಕೊರೊನಾ ನಿರ್ವಹಣೆ ವಿಚಾರದಲ್ಲಿಯೂ ಕರ್ನಾಟಕ ನಂಬರ್ 1 ಆಗಿದೆ. ಬಡವರ ಬಂಧು ಎನಿಸಿಕೊಂಡ ಯಡಿಯೂರಪ್ಪನವರು ರೈತರಿಗಾಗಿ ಸಾಕಷ್ಟು ಯೋಜನೆಗಳನ್ನು ತಂದಿದ್ದಾರೆ. ಅದರ ಸದುಪಯೋಗವನ್ನು ರೈತರು ಪಡೆಯುತ್ತಿದ್ದಾರೆ ಎಂದು ಡಿಸಿಎಂ ಹೇಳಿದ್ದಾರೆ. 

 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!