ಬಿಜೆಪಿ ಸರ್ಕಾರ ಅಮಾಯಕರ ಮೇಲೆ ಕೇಸ್‌ ಹಾಕಿದೆ: ಡಿಸಿಎಂ ಡಿಕೆ ಶಿವಕುಮಾರ್‌

ಬಿಜೆಪಿ ಸರ್ಕಾರ ಅಮಾಯಕರ ಮೇಲೆ ಕೇಸ್‌ ಹಾಕಿದೆ: ಡಿಸಿಎಂ ಡಿಕೆ ಶಿವಕುಮಾರ್‌

Published : Jul 26, 2023, 05:38 PM IST

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಬೆಂಗಳೂರಿಗೆ ಬೆಂಕಿ ಹಚ್ಚಿದವರ ಬೆನ್ನಿಗೆ ನಿಂತಿದ್ದಾರಾ ಎನ್ನುವ ಅನುಮಾನ ಕಾಡಿದೆ. ಅವರ ಹೇಳಿಕೆಯನ್ನು ಕೇಳಿದ್ರೆ ಇದು ನಿಜ ಅನಿಸೋದಂತೂ ಸತ್ಯ.
 

ಬೆಂಗಳೂರು (ಜು.26): ರಾಜ್ಯ ರಾಜಧಾನಿ ಬೆಂಗಳೂರಿಗೆ ಬೆಂಕಿ ಹಚ್ಚಿದವರ ಬೆನ್ನಿಗೆ ಸ್ವತಃ ಡಿಕೆ ಶಿವಕುಮಾರ್‌ ನಿಂತಿದ್ದಾರೆ ಎನ್ನುವ ಅನುಮಾನ ಬರುವಂಥ ಹೇಳಿಕೆಯನ್ನು ಅವರು ನೀಡಿದ್ದಾರೆ. ಬಿಜೆಪಿ ಸರ್ಕಾರ ಗಲಭೆಯ ವೇಳೆ ಅಮಾಯಕರ ಮೇಲೆ ಕೇಸ್‌ ಹಾಕಿದೆ ಎಂದು ಡಿಕೆಶಿ ಹೇಳಿದ್ದಾರೆ.

ಬೆಂಗಳೂರು, ಹುಬ್ಬಳ್ಳಿ, ಶಿವಮೊಗ್ಗದಲ್ಲೂ ಅಮಾಯಕರ ಮೇಲೆ ಕೇಸ್‌ ಹಾಕಲಾಗಿದೆ. ಗಲಭೆ ಮಾತ್ರವಲ್ಲ ಹೋರಾಟ ಮಾಡಿದವರ ಮೇಲೂ ಕೇಸ್‌ ಹಾಕಲಾಗಿದೆ. ನನ್ನ ಮೇಲೂ ಅವರು ಕೇಸ್‌ ದಾಖಲಿಸಿದ್ದರು ಎಂದು ಹೇಳಿದ್ದಾರೆ.

'ದೇವಸ್ಥಾನದ ಎದುರಲ್ಲೇ ಹಿಂದುಗಳನ್ನ ನೇಣಿಗೆ ಹಾಕ್ತೇವೆ' ಕೇರಳ ಮುಸ್ಲಿಂ ಲೀಗ್‌ ಜಾಥಾದಲ್ಲಿ ಘೋಷಣೆ!

ಗೃಹ ಸಚಿವ ಪರಮೇಶ್ವರ್‌ ಅವರು ಬರೆದಿರುವ ಪತ್ರದ ಬಗ್ಗೆ ಮಾಹಿತಿ ಪಡೆದುಕೊಳ್ಳುತ್ತೇನೆ ಎಂದಿರುವ ಅವರು, ಎಷ್ಟೋ ಕಡೆ ಅಮಾಯಕರ ಕಡೆ ಕೇಸ್‌ ಹಾಕಿದ್ದಾರೆ. ರಾಜಕೀಯವಾಗಿ ಯಾರೆಲ್ಲಾ ವಿರೋಧ ಮಾಡ್ತಾರೋ ಅವರೆಲ್ಲರ ಮೇಲೂ ಕೇಸ್‌ ಹಾಕಿದ್ದಾರೆ ಎಂದು ತಿಳಿಸಿದ್ದಾರೆ.

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
Read more