ಬಿಜೆಪಿ ಸರ್ಕಾರ ಅಮಾಯಕರ ಮೇಲೆ ಕೇಸ್‌ ಹಾಕಿದೆ: ಡಿಸಿಎಂ ಡಿಕೆ ಶಿವಕುಮಾರ್‌

ಬಿಜೆಪಿ ಸರ್ಕಾರ ಅಮಾಯಕರ ಮೇಲೆ ಕೇಸ್‌ ಹಾಕಿದೆ: ಡಿಸಿಎಂ ಡಿಕೆ ಶಿವಕುಮಾರ್‌

Published : Jul 26, 2023, 05:38 PM IST

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಬೆಂಗಳೂರಿಗೆ ಬೆಂಕಿ ಹಚ್ಚಿದವರ ಬೆನ್ನಿಗೆ ನಿಂತಿದ್ದಾರಾ ಎನ್ನುವ ಅನುಮಾನ ಕಾಡಿದೆ. ಅವರ ಹೇಳಿಕೆಯನ್ನು ಕೇಳಿದ್ರೆ ಇದು ನಿಜ ಅನಿಸೋದಂತೂ ಸತ್ಯ.
 

ಬೆಂಗಳೂರು (ಜು.26): ರಾಜ್ಯ ರಾಜಧಾನಿ ಬೆಂಗಳೂರಿಗೆ ಬೆಂಕಿ ಹಚ್ಚಿದವರ ಬೆನ್ನಿಗೆ ಸ್ವತಃ ಡಿಕೆ ಶಿವಕುಮಾರ್‌ ನಿಂತಿದ್ದಾರೆ ಎನ್ನುವ ಅನುಮಾನ ಬರುವಂಥ ಹೇಳಿಕೆಯನ್ನು ಅವರು ನೀಡಿದ್ದಾರೆ. ಬಿಜೆಪಿ ಸರ್ಕಾರ ಗಲಭೆಯ ವೇಳೆ ಅಮಾಯಕರ ಮೇಲೆ ಕೇಸ್‌ ಹಾಕಿದೆ ಎಂದು ಡಿಕೆಶಿ ಹೇಳಿದ್ದಾರೆ.

ಬೆಂಗಳೂರು, ಹುಬ್ಬಳ್ಳಿ, ಶಿವಮೊಗ್ಗದಲ್ಲೂ ಅಮಾಯಕರ ಮೇಲೆ ಕೇಸ್‌ ಹಾಕಲಾಗಿದೆ. ಗಲಭೆ ಮಾತ್ರವಲ್ಲ ಹೋರಾಟ ಮಾಡಿದವರ ಮೇಲೂ ಕೇಸ್‌ ಹಾಕಲಾಗಿದೆ. ನನ್ನ ಮೇಲೂ ಅವರು ಕೇಸ್‌ ದಾಖಲಿಸಿದ್ದರು ಎಂದು ಹೇಳಿದ್ದಾರೆ.

'ದೇವಸ್ಥಾನದ ಎದುರಲ್ಲೇ ಹಿಂದುಗಳನ್ನ ನೇಣಿಗೆ ಹಾಕ್ತೇವೆ' ಕೇರಳ ಮುಸ್ಲಿಂ ಲೀಗ್‌ ಜಾಥಾದಲ್ಲಿ ಘೋಷಣೆ!

ಗೃಹ ಸಚಿವ ಪರಮೇಶ್ವರ್‌ ಅವರು ಬರೆದಿರುವ ಪತ್ರದ ಬಗ್ಗೆ ಮಾಹಿತಿ ಪಡೆದುಕೊಳ್ಳುತ್ತೇನೆ ಎಂದಿರುವ ಅವರು, ಎಷ್ಟೋ ಕಡೆ ಅಮಾಯಕರ ಕಡೆ ಕೇಸ್‌ ಹಾಕಿದ್ದಾರೆ. ರಾಜಕೀಯವಾಗಿ ಯಾರೆಲ್ಲಾ ವಿರೋಧ ಮಾಡ್ತಾರೋ ಅವರೆಲ್ಲರ ಮೇಲೂ ಕೇಸ್‌ ಹಾಕಿದ್ದಾರೆ ಎಂದು ತಿಳಿಸಿದ್ದಾರೆ.

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more