ಬಿಜೆಪಿ ಸರ್ಕಾರ ಅಮಾಯಕರ ಮೇಲೆ ಕೇಸ್‌ ಹಾಕಿದೆ: ಡಿಸಿಎಂ ಡಿಕೆ ಶಿವಕುಮಾರ್‌

ಬಿಜೆಪಿ ಸರ್ಕಾರ ಅಮಾಯಕರ ಮೇಲೆ ಕೇಸ್‌ ಹಾಕಿದೆ: ಡಿಸಿಎಂ ಡಿಕೆ ಶಿವಕುಮಾರ್‌

Published : Jul 26, 2023, 05:38 PM IST

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಬೆಂಗಳೂರಿಗೆ ಬೆಂಕಿ ಹಚ್ಚಿದವರ ಬೆನ್ನಿಗೆ ನಿಂತಿದ್ದಾರಾ ಎನ್ನುವ ಅನುಮಾನ ಕಾಡಿದೆ. ಅವರ ಹೇಳಿಕೆಯನ್ನು ಕೇಳಿದ್ರೆ ಇದು ನಿಜ ಅನಿಸೋದಂತೂ ಸತ್ಯ.
 

ಬೆಂಗಳೂರು (ಜು.26): ರಾಜ್ಯ ರಾಜಧಾನಿ ಬೆಂಗಳೂರಿಗೆ ಬೆಂಕಿ ಹಚ್ಚಿದವರ ಬೆನ್ನಿಗೆ ಸ್ವತಃ ಡಿಕೆ ಶಿವಕುಮಾರ್‌ ನಿಂತಿದ್ದಾರೆ ಎನ್ನುವ ಅನುಮಾನ ಬರುವಂಥ ಹೇಳಿಕೆಯನ್ನು ಅವರು ನೀಡಿದ್ದಾರೆ. ಬಿಜೆಪಿ ಸರ್ಕಾರ ಗಲಭೆಯ ವೇಳೆ ಅಮಾಯಕರ ಮೇಲೆ ಕೇಸ್‌ ಹಾಕಿದೆ ಎಂದು ಡಿಕೆಶಿ ಹೇಳಿದ್ದಾರೆ.

ಬೆಂಗಳೂರು, ಹುಬ್ಬಳ್ಳಿ, ಶಿವಮೊಗ್ಗದಲ್ಲೂ ಅಮಾಯಕರ ಮೇಲೆ ಕೇಸ್‌ ಹಾಕಲಾಗಿದೆ. ಗಲಭೆ ಮಾತ್ರವಲ್ಲ ಹೋರಾಟ ಮಾಡಿದವರ ಮೇಲೂ ಕೇಸ್‌ ಹಾಕಲಾಗಿದೆ. ನನ್ನ ಮೇಲೂ ಅವರು ಕೇಸ್‌ ದಾಖಲಿಸಿದ್ದರು ಎಂದು ಹೇಳಿದ್ದಾರೆ.

'ದೇವಸ್ಥಾನದ ಎದುರಲ್ಲೇ ಹಿಂದುಗಳನ್ನ ನೇಣಿಗೆ ಹಾಕ್ತೇವೆ' ಕೇರಳ ಮುಸ್ಲಿಂ ಲೀಗ್‌ ಜಾಥಾದಲ್ಲಿ ಘೋಷಣೆ!

ಗೃಹ ಸಚಿವ ಪರಮೇಶ್ವರ್‌ ಅವರು ಬರೆದಿರುವ ಪತ್ರದ ಬಗ್ಗೆ ಮಾಹಿತಿ ಪಡೆದುಕೊಳ್ಳುತ್ತೇನೆ ಎಂದಿರುವ ಅವರು, ಎಷ್ಟೋ ಕಡೆ ಅಮಾಯಕರ ಕಡೆ ಕೇಸ್‌ ಹಾಕಿದ್ದಾರೆ. ರಾಜಕೀಯವಾಗಿ ಯಾರೆಲ್ಲಾ ವಿರೋಧ ಮಾಡ್ತಾರೋ ಅವರೆಲ್ಲರ ಮೇಲೂ ಕೇಸ್‌ ಹಾಕಿದ್ದಾರೆ ಎಂದು ತಿಳಿಸಿದ್ದಾರೆ.

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more