ಬಿಜೆಪಿ ಸರ್ಕಾರ ಅಮಾಯಕರ ಮೇಲೆ ಕೇಸ್‌ ಹಾಕಿದೆ: ಡಿಸಿಎಂ ಡಿಕೆ ಶಿವಕುಮಾರ್‌

ಬಿಜೆಪಿ ಸರ್ಕಾರ ಅಮಾಯಕರ ಮೇಲೆ ಕೇಸ್‌ ಹಾಕಿದೆ: ಡಿಸಿಎಂ ಡಿಕೆ ಶಿವಕುಮಾರ್‌

Published : Jul 26, 2023, 05:38 PM IST

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಬೆಂಗಳೂರಿಗೆ ಬೆಂಕಿ ಹಚ್ಚಿದವರ ಬೆನ್ನಿಗೆ ನಿಂತಿದ್ದಾರಾ ಎನ್ನುವ ಅನುಮಾನ ಕಾಡಿದೆ. ಅವರ ಹೇಳಿಕೆಯನ್ನು ಕೇಳಿದ್ರೆ ಇದು ನಿಜ ಅನಿಸೋದಂತೂ ಸತ್ಯ.
 

ಬೆಂಗಳೂರು (ಜು.26): ರಾಜ್ಯ ರಾಜಧಾನಿ ಬೆಂಗಳೂರಿಗೆ ಬೆಂಕಿ ಹಚ್ಚಿದವರ ಬೆನ್ನಿಗೆ ಸ್ವತಃ ಡಿಕೆ ಶಿವಕುಮಾರ್‌ ನಿಂತಿದ್ದಾರೆ ಎನ್ನುವ ಅನುಮಾನ ಬರುವಂಥ ಹೇಳಿಕೆಯನ್ನು ಅವರು ನೀಡಿದ್ದಾರೆ. ಬಿಜೆಪಿ ಸರ್ಕಾರ ಗಲಭೆಯ ವೇಳೆ ಅಮಾಯಕರ ಮೇಲೆ ಕೇಸ್‌ ಹಾಕಿದೆ ಎಂದು ಡಿಕೆಶಿ ಹೇಳಿದ್ದಾರೆ.

ಬೆಂಗಳೂರು, ಹುಬ್ಬಳ್ಳಿ, ಶಿವಮೊಗ್ಗದಲ್ಲೂ ಅಮಾಯಕರ ಮೇಲೆ ಕೇಸ್‌ ಹಾಕಲಾಗಿದೆ. ಗಲಭೆ ಮಾತ್ರವಲ್ಲ ಹೋರಾಟ ಮಾಡಿದವರ ಮೇಲೂ ಕೇಸ್‌ ಹಾಕಲಾಗಿದೆ. ನನ್ನ ಮೇಲೂ ಅವರು ಕೇಸ್‌ ದಾಖಲಿಸಿದ್ದರು ಎಂದು ಹೇಳಿದ್ದಾರೆ.

'ದೇವಸ್ಥಾನದ ಎದುರಲ್ಲೇ ಹಿಂದುಗಳನ್ನ ನೇಣಿಗೆ ಹಾಕ್ತೇವೆ' ಕೇರಳ ಮುಸ್ಲಿಂ ಲೀಗ್‌ ಜಾಥಾದಲ್ಲಿ ಘೋಷಣೆ!

ಗೃಹ ಸಚಿವ ಪರಮೇಶ್ವರ್‌ ಅವರು ಬರೆದಿರುವ ಪತ್ರದ ಬಗ್ಗೆ ಮಾಹಿತಿ ಪಡೆದುಕೊಳ್ಳುತ್ತೇನೆ ಎಂದಿರುವ ಅವರು, ಎಷ್ಟೋ ಕಡೆ ಅಮಾಯಕರ ಕಡೆ ಕೇಸ್‌ ಹಾಕಿದ್ದಾರೆ. ರಾಜಕೀಯವಾಗಿ ಯಾರೆಲ್ಲಾ ವಿರೋಧ ಮಾಡ್ತಾರೋ ಅವರೆಲ್ಲರ ಮೇಲೂ ಕೇಸ್‌ ಹಾಕಿದ್ದಾರೆ ಎಂದು ತಿಳಿಸಿದ್ದಾರೆ.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more