ಬಿಜೆಪಿ ಸರ್ಕಾರ ಅಮಾಯಕರ ಮೇಲೆ ಕೇಸ್‌ ಹಾಕಿದೆ: ಡಿಸಿಎಂ ಡಿಕೆ ಶಿವಕುಮಾರ್‌

ಬಿಜೆಪಿ ಸರ್ಕಾರ ಅಮಾಯಕರ ಮೇಲೆ ಕೇಸ್‌ ಹಾಕಿದೆ: ಡಿಸಿಎಂ ಡಿಕೆ ಶಿವಕುಮಾರ್‌

Published : Jul 26, 2023, 05:38 PM IST

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಬೆಂಗಳೂರಿಗೆ ಬೆಂಕಿ ಹಚ್ಚಿದವರ ಬೆನ್ನಿಗೆ ನಿಂತಿದ್ದಾರಾ ಎನ್ನುವ ಅನುಮಾನ ಕಾಡಿದೆ. ಅವರ ಹೇಳಿಕೆಯನ್ನು ಕೇಳಿದ್ರೆ ಇದು ನಿಜ ಅನಿಸೋದಂತೂ ಸತ್ಯ.
 

ಬೆಂಗಳೂರು (ಜು.26): ರಾಜ್ಯ ರಾಜಧಾನಿ ಬೆಂಗಳೂರಿಗೆ ಬೆಂಕಿ ಹಚ್ಚಿದವರ ಬೆನ್ನಿಗೆ ಸ್ವತಃ ಡಿಕೆ ಶಿವಕುಮಾರ್‌ ನಿಂತಿದ್ದಾರೆ ಎನ್ನುವ ಅನುಮಾನ ಬರುವಂಥ ಹೇಳಿಕೆಯನ್ನು ಅವರು ನೀಡಿದ್ದಾರೆ. ಬಿಜೆಪಿ ಸರ್ಕಾರ ಗಲಭೆಯ ವೇಳೆ ಅಮಾಯಕರ ಮೇಲೆ ಕೇಸ್‌ ಹಾಕಿದೆ ಎಂದು ಡಿಕೆಶಿ ಹೇಳಿದ್ದಾರೆ.

ಬೆಂಗಳೂರು, ಹುಬ್ಬಳ್ಳಿ, ಶಿವಮೊಗ್ಗದಲ್ಲೂ ಅಮಾಯಕರ ಮೇಲೆ ಕೇಸ್‌ ಹಾಕಲಾಗಿದೆ. ಗಲಭೆ ಮಾತ್ರವಲ್ಲ ಹೋರಾಟ ಮಾಡಿದವರ ಮೇಲೂ ಕೇಸ್‌ ಹಾಕಲಾಗಿದೆ. ನನ್ನ ಮೇಲೂ ಅವರು ಕೇಸ್‌ ದಾಖಲಿಸಿದ್ದರು ಎಂದು ಹೇಳಿದ್ದಾರೆ.

'ದೇವಸ್ಥಾನದ ಎದುರಲ್ಲೇ ಹಿಂದುಗಳನ್ನ ನೇಣಿಗೆ ಹಾಕ್ತೇವೆ' ಕೇರಳ ಮುಸ್ಲಿಂ ಲೀಗ್‌ ಜಾಥಾದಲ್ಲಿ ಘೋಷಣೆ!

ಗೃಹ ಸಚಿವ ಪರಮೇಶ್ವರ್‌ ಅವರು ಬರೆದಿರುವ ಪತ್ರದ ಬಗ್ಗೆ ಮಾಹಿತಿ ಪಡೆದುಕೊಳ್ಳುತ್ತೇನೆ ಎಂದಿರುವ ಅವರು, ಎಷ್ಟೋ ಕಡೆ ಅಮಾಯಕರ ಕಡೆ ಕೇಸ್‌ ಹಾಕಿದ್ದಾರೆ. ರಾಜಕೀಯವಾಗಿ ಯಾರೆಲ್ಲಾ ವಿರೋಧ ಮಾಡ್ತಾರೋ ಅವರೆಲ್ಲರ ಮೇಲೂ ಕೇಸ್‌ ಹಾಕಿದ್ದಾರೆ ಎಂದು ತಿಳಿಸಿದ್ದಾರೆ.

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
Read more