ಕೊರೋನಾ ಸಾವಿನ ಸಂಕೋಲೆ: ರಾಜ್ಯವೇ ಬೆಚ್ಚಿ ಬೀಳಿಸುವಂತ ಸುದ್ದಿ..!

ಕೊರೋನಾ ಸಾವಿನ ಸಂಕೋಲೆ: ರಾಜ್ಯವೇ ಬೆಚ್ಚಿ ಬೀಳಿಸುವಂತ ಸುದ್ದಿ..!

Suvarna News   | Asianet News
Published : Jun 10, 2021, 09:03 AM ISTUpdated : Jun 10, 2021, 12:04 PM IST

* ದೇಶದ 98 ಜಿಲ್ಲೆಗಳ ಪೈಕಿ ರಾಜ್ಯದ 6 ಜಿಲ್ಲೆಗಳು ಡೇಂಜರ್
* ಮೇ.5 ರಿಂದ ಜೂ. 2 ರವರೆಗೆ ಮರಣ ಪ್ರಮಾಣದಲ್ಲಿ ಏರಿಕೆ
* 6 ಜಿಲ್ಲೆಗಳಲ್ಲಿ ಕಳೆದ ಒಂದು ತಿಂಗಳ ಅವಧಿಯಲ್ಲಿ 3280 ಮಂದಿ ಸಾವು

ಬೆಂಗಳೂರು(ಜೂ.10): ದೇಶಾದ್ಯಂತ ಕೊರೋನಾ ತನ್ನ ಅಟ್ಟಹಾಸ ಮೆರೆಯುತ್ತಿದೆ. ದೇಶದಲ್ಲಿ ಕೊರೋನಾ ಮರಣ ಕೇಕೆ ಮುಂದುವರೆದಿದೆ. ದೇಶದ 98 ಜಿಲ್ಲೆಗಳು ಹಾಗೂ ರಾಜ್ಯದ 6  ಜಿಲ್ಲೆಗಳು ಡೇಂಜರ್‌ ಝೋನ್‌ನಲ್ಲಿವೆ. ಮೇ.5 ರಿಂದ ಜೂ. 2 ರವರೆಗೆ ಮರಣ ಪ್ರಮಾಣದಲ್ಲಿ ಏರಿಕೆಯಾಗಿದೆ. ಬೆಂಗಳೂರು ಗ್ರಾಮಾಂತರ, ಉತ್ತರ ಕನ್ನಡ, ಕೊಡಗು, ಯಾದಗಿರಿ, ಚಿಕ್ಕಬಳ್ಳಾಪುರ ಹಾಗೂ ರಾಮನಗರ ಜಿಲ್ಲೆಗಳಲ್ಲಿ ಕೊರೋನಾ ರಣಕೇಕೆ ಮುಂದುವರೆಸಿದೆ.ಈ 6 ಜಿಲ್ಲೆಗಳಲ್ಲಿ ಕಳೆದ ಒಂದು ತಿಂಗಳ ಅವಧಿಯಲ್ಲಿ ಬರೋಬ್ಬರಿ 3280 ಮಂದಿ ಹೆಮ್ಮಾರಿಗೆ ಬಲಿಯಾಗಿದ್ದಾರೆ. 

3ನೇ ಅಲೆಗೂ ಮುನ್ನ ಕವಾಸಾಕಿಯಿಂದ ಮಕ್ಕಳ ರಕ್ಷಣೆ  ಹೇಗೆ?

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!