ಕೊರೋನಾ ಸಾವಿನ ಸಂಕೋಲೆ: ರಾಜ್ಯವೇ ಬೆಚ್ಚಿ ಬೀಳಿಸುವಂತ ಸುದ್ದಿ..!

ಕೊರೋನಾ ಸಾವಿನ ಸಂಕೋಲೆ: ರಾಜ್ಯವೇ ಬೆಚ್ಚಿ ಬೀಳಿಸುವಂತ ಸುದ್ದಿ..!

Suvarna News   | Asianet News
Published : Jun 10, 2021, 09:03 AM ISTUpdated : Jun 10, 2021, 12:04 PM IST

* ದೇಶದ 98 ಜಿಲ್ಲೆಗಳ ಪೈಕಿ ರಾಜ್ಯದ 6 ಜಿಲ್ಲೆಗಳು ಡೇಂಜರ್
* ಮೇ.5 ರಿಂದ ಜೂ. 2 ರವರೆಗೆ ಮರಣ ಪ್ರಮಾಣದಲ್ಲಿ ಏರಿಕೆ
* 6 ಜಿಲ್ಲೆಗಳಲ್ಲಿ ಕಳೆದ ಒಂದು ತಿಂಗಳ ಅವಧಿಯಲ್ಲಿ 3280 ಮಂದಿ ಸಾವು

ಬೆಂಗಳೂರು(ಜೂ.10): ದೇಶಾದ್ಯಂತ ಕೊರೋನಾ ತನ್ನ ಅಟ್ಟಹಾಸ ಮೆರೆಯುತ್ತಿದೆ. ದೇಶದಲ್ಲಿ ಕೊರೋನಾ ಮರಣ ಕೇಕೆ ಮುಂದುವರೆದಿದೆ. ದೇಶದ 98 ಜಿಲ್ಲೆಗಳು ಹಾಗೂ ರಾಜ್ಯದ 6  ಜಿಲ್ಲೆಗಳು ಡೇಂಜರ್‌ ಝೋನ್‌ನಲ್ಲಿವೆ. ಮೇ.5 ರಿಂದ ಜೂ. 2 ರವರೆಗೆ ಮರಣ ಪ್ರಮಾಣದಲ್ಲಿ ಏರಿಕೆಯಾಗಿದೆ. ಬೆಂಗಳೂರು ಗ್ರಾಮಾಂತರ, ಉತ್ತರ ಕನ್ನಡ, ಕೊಡಗು, ಯಾದಗಿರಿ, ಚಿಕ್ಕಬಳ್ಳಾಪುರ ಹಾಗೂ ರಾಮನಗರ ಜಿಲ್ಲೆಗಳಲ್ಲಿ ಕೊರೋನಾ ರಣಕೇಕೆ ಮುಂದುವರೆಸಿದೆ.ಈ 6 ಜಿಲ್ಲೆಗಳಲ್ಲಿ ಕಳೆದ ಒಂದು ತಿಂಗಳ ಅವಧಿಯಲ್ಲಿ ಬರೋಬ್ಬರಿ 3280 ಮಂದಿ ಹೆಮ್ಮಾರಿಗೆ ಬಲಿಯಾಗಿದ್ದಾರೆ. 

3ನೇ ಅಲೆಗೂ ಮುನ್ನ ಕವಾಸಾಕಿಯಿಂದ ಮಕ್ಕಳ ರಕ್ಷಣೆ  ಹೇಗೆ?

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!