ಸಿಎಂ ವಾರ್ನಿಂಗ್‌ಗೆ ಡೋಂಟ್‌ ಕೇರ್, ಸರ್ಕಾರಕ್ಕೆ ಸವಾಲ್ ಹಾಕಿದ ವಾಟಾಳ್ ನಾಗರಾಜ್

ಸಿಎಂ ವಾರ್ನಿಂಗ್‌ಗೆ ಡೋಂಟ್‌ ಕೇರ್, ಸರ್ಕಾರಕ್ಕೆ ಸವಾಲ್ ಹಾಕಿದ ವಾಟಾಳ್ ನಾಗರಾಜ್

Suvarna News   | Asianet News
Published : Nov 26, 2020, 05:48 PM IST

ಮರಾಠ ನಿಗಮ ರಚನೆ ವಿರುದ್ಧ ಕನ್ನಡ ಪರ ಸಂಘಟನೆಗಳು ಹಾಗೂ ಸರ್ಕಾರದ ನಡುವಿನ ಸಮರ ಮುಂದುವರೆದಿದೆ. ಡಿ. 5 ಕ್ಕೆ ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದೆ. 

ಬೆಂಗಳೂರು (ನ. 26): ಮರಾಠ ನಿಗಮ ರಚನೆ ವಿರುದ್ಧ ಕನ್ನಡ ಪರ ಸಂಘಟನೆಗಳು ಹಾಗೂ ಸರ್ಕಾರದ ನಡುವಿನ ಸಮರ ಮುಂದುವರೆದಿದೆ. ಡಿ. 5 ಕ್ಕೆ ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದೆ. 

ಬಂದ್‌ಗೆ ಅವಕಾಶ ಕೊಡುವುದಿಲ್ಲ. ಬಲವಂತವಾಗಿ ಆಚರಿಸಿದರೆ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಸಿಎಂ ವಾರ್ನಿಂಗ್ ನೀಡದರೂ, ವಾಟಾಳ್ ನಾಗರಾಜ್ ಡೋಂಟ್ ಕೇರ್ ಹೇಳಿದ್ದಾರೆ. ಬಂದ್ ಮಾಡಿಯೇ ಸಿದ್ಧ ಎಂದಿದ್ದಾರೆ. ಇದರ ಪರಿಣಾಮ ಏನಾಗಬಹುದು? 
 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!