ಸದ್ಯಕ್ಕೆ ಶಾಲೆ ಪುನಾರಂಭಿಸುವ ಯಾವುದೇ ಯೋಚನೆ ಸರ್ಕಾರಕ್ಕಿಲ್ಲ: ಸಚಿವ ಸುರೇಶ್ ಕುಮಾರ್

ಸದ್ಯಕ್ಕೆ ಶಾಲೆ ಪುನಾರಂಭಿಸುವ ಯಾವುದೇ ಯೋಚನೆ ಸರ್ಕಾರಕ್ಕಿಲ್ಲ: ಸಚಿವ ಸುರೇಶ್ ಕುಮಾರ್

Published : Jun 06, 2020, 04:35 PM ISTUpdated : Jun 06, 2020, 05:37 PM IST

ಯಾವುದೇ ಕಾರಣಕ್ಕೂ ಸದ್ಯ ಶಾಲೆ ಪ್ರಾರಂಭ ಮಾಡಲು ಸರ್ಕಾರ ಅನುಮತಿ ನೀಡಿಲ್ಲ.  ಕೇವಲ ಕೇಂದ್ರ ಸರ್ಕಾರದ ಸೂಚನೆ ಹಿನ್ನೆಲೆ ಪೋಷಕರ ಮತ್ತು ಶಿಕ್ಷಣ ತಜ್ಞರ ಅಭಿಪ್ರಾಯ ಪಡೆಯುತ್ತಿದ್ದೇವೆ ಎಂದು ಸುವರ್ಣ ‌ನ್ಯೂಸ್‌ಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. 

ಬಳ್ಳಾರಿ (ಜೂ. 06): ಯಾವುದೇ ಕಾರಣಕ್ಕೂ ಸದ್ಯ ಶಾಲೆ ಪ್ರಾರಂಭ ಮಾಡಲು ಸರ್ಕಾರ ಅನುಮತಿ ನೀಡಿಲ್ಲ.  ಕೇವಲ ಕೇಂದ್ರ ಸರ್ಕಾರದ ಸೂಚನೆ ಹಿನ್ನೆಲೆ ಪೋಷಕರ ಮತ್ತು ಶಿಕ್ಷಣ ತಜ್ಞರ ಅಭಿಪ್ರಾಯ ಪಡೆಯುತ್ತಿದ್ದೇವೆ ಎಂದು ಸುವರ್ಣ ‌ನ್ಯೂಸ್‌ಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. 

ಆನ್‌ಲೈನ್ ಕ್ಲಾಸ್ ಬಗ್ಗೆ ಭಾರಿ ಚರ್ಚೆ ನಡೆಯುತ್ತಿದೆ. ಆನ್‌ಲೈನ್ ಶಿಕ್ಷಣ ಒಂದು ಗೀಳು. ಇದು ಮಕ್ಕಳ ಮೇಲೆ ದುಷ್ಪರಿಣಾಮ ಬೀರುತ್ತದೆ ಎಂಬುದು ಸಾರ್ವತ್ರಿಕ ಅಭಿಪ್ರಾಯ. ಬಹುತೇಕ ಜನರು ಮಕ್ಕಳನ್ನು ಶಾಲೆಗೆ ಕಳಿಸಲು ಸಿದ್ದರಿಲ್ಲ.  LKG, UKG ಮಕ್ಕಳು ಆಟ ಆಡಬೇಕೇ ಹೊರತು, ಮೊಬೈಲ್, ಲ್ಯಾಪ್‌ಟಾಪ್ ಮುಂದೆ ಕೂಡಬಾರದು. ಯಾವುದೇ ಕಾರಣಕ್ಕೂ ಈ ಮಕ್ಕಳಿಗೆ ಆನ್‌ಲೈನ್ ಶಿಕ್ಷಣ ಸದ್ಯಕ್ಕೆ ಬೇಡ ಎನ್ನುವ ಅಭಿಪ್ರಾಯ ಹೆಚ್ಚಾಗಿದೆ. ಯಾವ ಮಕ್ಕಳಿಗೆ ಆನ್‌ಲೈನ್ ಶಿಕ್ಷಣ ಕೊಡಬೇಕೆಂದು ಸೋಮವಾರ ತೀರ್ಮಾನ ಮಾಡುತ್ತೇವೆ ಎಂದು ಸುರೇಶ್ ಕುಮಾರ್ ಹೇಳಿದ್ದಾರೆ. 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!