ಸದ್ಯಕ್ಕೆ ಶಾಲೆ ಪುನಾರಂಭಿಸುವ ಯಾವುದೇ ಯೋಚನೆ ಸರ್ಕಾರಕ್ಕಿಲ್ಲ: ಸಚಿವ ಸುರೇಶ್ ಕುಮಾರ್

ಸದ್ಯಕ್ಕೆ ಶಾಲೆ ಪುನಾರಂಭಿಸುವ ಯಾವುದೇ ಯೋಚನೆ ಸರ್ಕಾರಕ್ಕಿಲ್ಲ: ಸಚಿವ ಸುರೇಶ್ ಕುಮಾರ್

Published : Jun 06, 2020, 04:35 PM ISTUpdated : Jun 06, 2020, 05:37 PM IST

ಯಾವುದೇ ಕಾರಣಕ್ಕೂ ಸದ್ಯ ಶಾಲೆ ಪ್ರಾರಂಭ ಮಾಡಲು ಸರ್ಕಾರ ಅನುಮತಿ ನೀಡಿಲ್ಲ.  ಕೇವಲ ಕೇಂದ್ರ ಸರ್ಕಾರದ ಸೂಚನೆ ಹಿನ್ನೆಲೆ ಪೋಷಕರ ಮತ್ತು ಶಿಕ್ಷಣ ತಜ್ಞರ ಅಭಿಪ್ರಾಯ ಪಡೆಯುತ್ತಿದ್ದೇವೆ ಎಂದು ಸುವರ್ಣ ‌ನ್ಯೂಸ್‌ಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. 

ಬಳ್ಳಾರಿ (ಜೂ. 06): ಯಾವುದೇ ಕಾರಣಕ್ಕೂ ಸದ್ಯ ಶಾಲೆ ಪ್ರಾರಂಭ ಮಾಡಲು ಸರ್ಕಾರ ಅನುಮತಿ ನೀಡಿಲ್ಲ.  ಕೇವಲ ಕೇಂದ್ರ ಸರ್ಕಾರದ ಸೂಚನೆ ಹಿನ್ನೆಲೆ ಪೋಷಕರ ಮತ್ತು ಶಿಕ್ಷಣ ತಜ್ಞರ ಅಭಿಪ್ರಾಯ ಪಡೆಯುತ್ತಿದ್ದೇವೆ ಎಂದು ಸುವರ್ಣ ‌ನ್ಯೂಸ್‌ಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. 

ಆನ್‌ಲೈನ್ ಕ್ಲಾಸ್ ಬಗ್ಗೆ ಭಾರಿ ಚರ್ಚೆ ನಡೆಯುತ್ತಿದೆ. ಆನ್‌ಲೈನ್ ಶಿಕ್ಷಣ ಒಂದು ಗೀಳು. ಇದು ಮಕ್ಕಳ ಮೇಲೆ ದುಷ್ಪರಿಣಾಮ ಬೀರುತ್ತದೆ ಎಂಬುದು ಸಾರ್ವತ್ರಿಕ ಅಭಿಪ್ರಾಯ. ಬಹುತೇಕ ಜನರು ಮಕ್ಕಳನ್ನು ಶಾಲೆಗೆ ಕಳಿಸಲು ಸಿದ್ದರಿಲ್ಲ.  LKG, UKG ಮಕ್ಕಳು ಆಟ ಆಡಬೇಕೇ ಹೊರತು, ಮೊಬೈಲ್, ಲ್ಯಾಪ್‌ಟಾಪ್ ಮುಂದೆ ಕೂಡಬಾರದು. ಯಾವುದೇ ಕಾರಣಕ್ಕೂ ಈ ಮಕ್ಕಳಿಗೆ ಆನ್‌ಲೈನ್ ಶಿಕ್ಷಣ ಸದ್ಯಕ್ಕೆ ಬೇಡ ಎನ್ನುವ ಅಭಿಪ್ರಾಯ ಹೆಚ್ಚಾಗಿದೆ. ಯಾವ ಮಕ್ಕಳಿಗೆ ಆನ್‌ಲೈನ್ ಶಿಕ್ಷಣ ಕೊಡಬೇಕೆಂದು ಸೋಮವಾರ ತೀರ್ಮಾನ ಮಾಡುತ್ತೇವೆ ಎಂದು ಸುರೇಶ್ ಕುಮಾರ್ ಹೇಳಿದ್ದಾರೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!