BitCoin Sacam : ತಪ್ಪೊಪ್ಪಿಗೆ ಹೇಳಿಕೆ ನೀಡಿದ ಶ್ರೀಕಿ, ಯಾರ ಬುಡಕ್ಕೆ ಬೆಂಕಿ..?

BitCoin Sacam : ತಪ್ಪೊಪ್ಪಿಗೆ ಹೇಳಿಕೆ ನೀಡಿದ ಶ್ರೀಕಿ, ಯಾರ ಬುಡಕ್ಕೆ ಬೆಂಕಿ..?

Published : Nov 12, 2021, 05:34 PM ISTUpdated : Nov 12, 2021, 05:57 PM IST

ಬಿಟ್‌ಕಾಯಿನ್‌ ಸೇರಿದಂತೆ ಕ್ರಿಪ್ಟೋ ಕರೆನ್ಸಿ ಹ್ಯಾಕ್‌ ಮಾಡುವಲ್ಲಿ ಪರಿಣತನಾಗಿರುವ ಶ್ರೀಕಿ, ಗಣ್ಯರ ಸಾಮಾಜಿಕ ಜಾಲತಾಣ ಹ್ಯಾಕ್‌ ಮಾಡಿರುವ ಬಗ್ಗೆ ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದಾನೆ. ಹ್ಯಾಕ್‌ ಆಗಿರುವ ವ್ಯಕ್ತಿಗಳ ಹೆಸರನ್ನು ತಪ್ಪೊಪ್ಪಿಗೆ ಹೇಳಿಕೆಯಲ್ಲಿ ಉಲ್ಲೇಖಿಸಿದ್ದಾನೆ. 

ಬೆಂಗಳೂರು (ನ. 12): ಬಿಟ್‌ಕಾಯಿನ್‌ (Bitcoin) ಸೇರಿದಂತೆ ಕ್ರಿಪ್ಟೋ ಕರೆನ್ಸಿ ಹ್ಯಾಕ್‌ ಮಾಡುವಲ್ಲಿ ಪರಿಣತನಾಗಿರುವ ಶ್ರೀಕಿ, ಗಣ್ಯರ ಸಾಮಾಜಿಕ ಜಾಲತಾಣ ಹ್ಯಾಕ್‌ ಮಾಡಿರುವ ಬಗ್ಗೆ ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದಾನೆ. ಹ್ಯಾಕ್‌ ಆಗಿರುವ ವ್ಯಕ್ತಿಗಳ ಹೆಸರನ್ನು ತಪ್ಪೊಪ್ಪಿಗೆ ಹೇಳಿಕೆಯಲ್ಲಿ ಉಲ್ಲೇಖಿಸಿದ್ದಾನೆ. 

ಇನ್ನು ಬಿಟ್‌ಕಾಯಿನ್ ರಾಜ್ಯ ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸಿದೆ. ರಾಜಕೀಯ ನಾಯಕರು ಒಬ್ಬರಿಗೊಬ್ಬರು ವಾಕ್ಸಮರ ನಡೆಸುತ್ತಿದ್ದಾರೆ. 'ಸಿದ್ದರಾಮಯ್ಯನವರು ಮಹಾನ್‌ ಆರ್ಥಿಕತಜ್ಞರು. ಬಿಟ್‌ ಕಾಯಿನ್‌ ಎಂದರೇನು? ಅದು ಹೇಗೆ ವ್ಯವಹಾರ ಆಗುತ್ತೆ. ಅದನ್ನ ನಮ್ಮಂತವರಿಗೆ ವಿವರಿಸಲಿ, ಆ ಬಗ್ಗೆ ತಿಳಿದುಕೊಳ್ಳುವ ಕುತೂಹಲ'  ನಮಗಿದೆ ಎಂದು ಸಂಸದ ಪ್ರತಾಪ್‌ ಸಿಂಹ ಹೇಳಿದರು. ಬಿಟ್‌ ಕಾಯಿನ್‌ ಹ್ಯಾಕರ್‌ ಶ್ರೀಕಿಗೆ ಸಂಬಂಧಿಸಿದ ಹಳೆಯ ಮಾಹಿತಿಯನ್ನು ಮುಂದಿಟ್ಟುಕೊಂಡು ಕಾಂಗ್ರೆಸ್‌ ನಾಯಕರ ಘನತೆಗೆ ಧಕ್ಕೆ ತರುವ ಹುನ್ನಾರ ನಡೆಸಲಾಗುತ್ತಿದೆ. ಆದರೆ, ನಮ್ಮ ಬಳಿಯೂ ಕೆಲ ಮಾಹಿತಿಯಿದೆ. ಅದನ್ನು ಸೂಕ್ತ ಸಂದರ್ಭದಲ್ಲಿ ಬಹಿರಂಗಪಡಿಸುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more