BitCoin Sacam : ತಪ್ಪೊಪ್ಪಿಗೆ ಹೇಳಿಕೆ ನೀಡಿದ ಶ್ರೀಕಿ, ಯಾರ ಬುಡಕ್ಕೆ ಬೆಂಕಿ..?

BitCoin Sacam : ತಪ್ಪೊಪ್ಪಿಗೆ ಹೇಳಿಕೆ ನೀಡಿದ ಶ್ರೀಕಿ, ಯಾರ ಬುಡಕ್ಕೆ ಬೆಂಕಿ..?

Published : Nov 12, 2021, 05:34 PM ISTUpdated : Nov 12, 2021, 05:57 PM IST

ಬಿಟ್‌ಕಾಯಿನ್‌ ಸೇರಿದಂತೆ ಕ್ರಿಪ್ಟೋ ಕರೆನ್ಸಿ ಹ್ಯಾಕ್‌ ಮಾಡುವಲ್ಲಿ ಪರಿಣತನಾಗಿರುವ ಶ್ರೀಕಿ, ಗಣ್ಯರ ಸಾಮಾಜಿಕ ಜಾಲತಾಣ ಹ್ಯಾಕ್‌ ಮಾಡಿರುವ ಬಗ್ಗೆ ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದಾನೆ. ಹ್ಯಾಕ್‌ ಆಗಿರುವ ವ್ಯಕ್ತಿಗಳ ಹೆಸರನ್ನು ತಪ್ಪೊಪ್ಪಿಗೆ ಹೇಳಿಕೆಯಲ್ಲಿ ಉಲ್ಲೇಖಿಸಿದ್ದಾನೆ. 

ಬೆಂಗಳೂರು (ನ. 12): ಬಿಟ್‌ಕಾಯಿನ್‌ (Bitcoin) ಸೇರಿದಂತೆ ಕ್ರಿಪ್ಟೋ ಕರೆನ್ಸಿ ಹ್ಯಾಕ್‌ ಮಾಡುವಲ್ಲಿ ಪರಿಣತನಾಗಿರುವ ಶ್ರೀಕಿ, ಗಣ್ಯರ ಸಾಮಾಜಿಕ ಜಾಲತಾಣ ಹ್ಯಾಕ್‌ ಮಾಡಿರುವ ಬಗ್ಗೆ ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದಾನೆ. ಹ್ಯಾಕ್‌ ಆಗಿರುವ ವ್ಯಕ್ತಿಗಳ ಹೆಸರನ್ನು ತಪ್ಪೊಪ್ಪಿಗೆ ಹೇಳಿಕೆಯಲ್ಲಿ ಉಲ್ಲೇಖಿಸಿದ್ದಾನೆ. 

ಇನ್ನು ಬಿಟ್‌ಕಾಯಿನ್ ರಾಜ್ಯ ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸಿದೆ. ರಾಜಕೀಯ ನಾಯಕರು ಒಬ್ಬರಿಗೊಬ್ಬರು ವಾಕ್ಸಮರ ನಡೆಸುತ್ತಿದ್ದಾರೆ. 'ಸಿದ್ದರಾಮಯ್ಯನವರು ಮಹಾನ್‌ ಆರ್ಥಿಕತಜ್ಞರು. ಬಿಟ್‌ ಕಾಯಿನ್‌ ಎಂದರೇನು? ಅದು ಹೇಗೆ ವ್ಯವಹಾರ ಆಗುತ್ತೆ. ಅದನ್ನ ನಮ್ಮಂತವರಿಗೆ ವಿವರಿಸಲಿ, ಆ ಬಗ್ಗೆ ತಿಳಿದುಕೊಳ್ಳುವ ಕುತೂಹಲ'  ನಮಗಿದೆ ಎಂದು ಸಂಸದ ಪ್ರತಾಪ್‌ ಸಿಂಹ ಹೇಳಿದರು. ಬಿಟ್‌ ಕಾಯಿನ್‌ ಹ್ಯಾಕರ್‌ ಶ್ರೀಕಿಗೆ ಸಂಬಂಧಿಸಿದ ಹಳೆಯ ಮಾಹಿತಿಯನ್ನು ಮುಂದಿಟ್ಟುಕೊಂಡು ಕಾಂಗ್ರೆಸ್‌ ನಾಯಕರ ಘನತೆಗೆ ಧಕ್ಕೆ ತರುವ ಹುನ್ನಾರ ನಡೆಸಲಾಗುತ್ತಿದೆ. ಆದರೆ, ನಮ್ಮ ಬಳಿಯೂ ಕೆಲ ಮಾಹಿತಿಯಿದೆ. ಅದನ್ನು ಸೂಕ್ತ ಸಂದರ್ಭದಲ್ಲಿ ಬಹಿರಂಗಪಡಿಸುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more