BitCoin Sacam : ತಪ್ಪೊಪ್ಪಿಗೆ ಹೇಳಿಕೆ ನೀಡಿದ ಶ್ರೀಕಿ, ಯಾರ ಬುಡಕ್ಕೆ ಬೆಂಕಿ..?

BitCoin Sacam : ತಪ್ಪೊಪ್ಪಿಗೆ ಹೇಳಿಕೆ ನೀಡಿದ ಶ್ರೀಕಿ, ಯಾರ ಬುಡಕ್ಕೆ ಬೆಂಕಿ..?

Published : Nov 12, 2021, 05:34 PM ISTUpdated : Nov 12, 2021, 05:57 PM IST

ಬಿಟ್‌ಕಾಯಿನ್‌ ಸೇರಿದಂತೆ ಕ್ರಿಪ್ಟೋ ಕರೆನ್ಸಿ ಹ್ಯಾಕ್‌ ಮಾಡುವಲ್ಲಿ ಪರಿಣತನಾಗಿರುವ ಶ್ರೀಕಿ, ಗಣ್ಯರ ಸಾಮಾಜಿಕ ಜಾಲತಾಣ ಹ್ಯಾಕ್‌ ಮಾಡಿರುವ ಬಗ್ಗೆ ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದಾನೆ. ಹ್ಯಾಕ್‌ ಆಗಿರುವ ವ್ಯಕ್ತಿಗಳ ಹೆಸರನ್ನು ತಪ್ಪೊಪ್ಪಿಗೆ ಹೇಳಿಕೆಯಲ್ಲಿ ಉಲ್ಲೇಖಿಸಿದ್ದಾನೆ. 

ಬೆಂಗಳೂರು (ನ. 12): ಬಿಟ್‌ಕಾಯಿನ್‌ (Bitcoin) ಸೇರಿದಂತೆ ಕ್ರಿಪ್ಟೋ ಕರೆನ್ಸಿ ಹ್ಯಾಕ್‌ ಮಾಡುವಲ್ಲಿ ಪರಿಣತನಾಗಿರುವ ಶ್ರೀಕಿ, ಗಣ್ಯರ ಸಾಮಾಜಿಕ ಜಾಲತಾಣ ಹ್ಯಾಕ್‌ ಮಾಡಿರುವ ಬಗ್ಗೆ ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದಾನೆ. ಹ್ಯಾಕ್‌ ಆಗಿರುವ ವ್ಯಕ್ತಿಗಳ ಹೆಸರನ್ನು ತಪ್ಪೊಪ್ಪಿಗೆ ಹೇಳಿಕೆಯಲ್ಲಿ ಉಲ್ಲೇಖಿಸಿದ್ದಾನೆ. 

ಇನ್ನು ಬಿಟ್‌ಕಾಯಿನ್ ರಾಜ್ಯ ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸಿದೆ. ರಾಜಕೀಯ ನಾಯಕರು ಒಬ್ಬರಿಗೊಬ್ಬರು ವಾಕ್ಸಮರ ನಡೆಸುತ್ತಿದ್ದಾರೆ. 'ಸಿದ್ದರಾಮಯ್ಯನವರು ಮಹಾನ್‌ ಆರ್ಥಿಕತಜ್ಞರು. ಬಿಟ್‌ ಕಾಯಿನ್‌ ಎಂದರೇನು? ಅದು ಹೇಗೆ ವ್ಯವಹಾರ ಆಗುತ್ತೆ. ಅದನ್ನ ನಮ್ಮಂತವರಿಗೆ ವಿವರಿಸಲಿ, ಆ ಬಗ್ಗೆ ತಿಳಿದುಕೊಳ್ಳುವ ಕುತೂಹಲ'  ನಮಗಿದೆ ಎಂದು ಸಂಸದ ಪ್ರತಾಪ್‌ ಸಿಂಹ ಹೇಳಿದರು. ಬಿಟ್‌ ಕಾಯಿನ್‌ ಹ್ಯಾಕರ್‌ ಶ್ರೀಕಿಗೆ ಸಂಬಂಧಿಸಿದ ಹಳೆಯ ಮಾಹಿತಿಯನ್ನು ಮುಂದಿಟ್ಟುಕೊಂಡು ಕಾಂಗ್ರೆಸ್‌ ನಾಯಕರ ಘನತೆಗೆ ಧಕ್ಕೆ ತರುವ ಹುನ್ನಾರ ನಡೆಸಲಾಗುತ್ತಿದೆ. ಆದರೆ, ನಮ್ಮ ಬಳಿಯೂ ಕೆಲ ಮಾಹಿತಿಯಿದೆ. ಅದನ್ನು ಸೂಕ್ತ ಸಂದರ್ಭದಲ್ಲಿ ಬಹಿರಂಗಪಡಿಸುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more