BitCoin Sacam : ತಪ್ಪೊಪ್ಪಿಗೆ ಹೇಳಿಕೆ ನೀಡಿದ ಶ್ರೀಕಿ, ಯಾರ ಬುಡಕ್ಕೆ ಬೆಂಕಿ..?

BitCoin Sacam : ತಪ್ಪೊಪ್ಪಿಗೆ ಹೇಳಿಕೆ ನೀಡಿದ ಶ್ರೀಕಿ, ಯಾರ ಬುಡಕ್ಕೆ ಬೆಂಕಿ..?

Published : Nov 12, 2021, 05:34 PM ISTUpdated : Nov 12, 2021, 05:57 PM IST

ಬಿಟ್‌ಕಾಯಿನ್‌ ಸೇರಿದಂತೆ ಕ್ರಿಪ್ಟೋ ಕರೆನ್ಸಿ ಹ್ಯಾಕ್‌ ಮಾಡುವಲ್ಲಿ ಪರಿಣತನಾಗಿರುವ ಶ್ರೀಕಿ, ಗಣ್ಯರ ಸಾಮಾಜಿಕ ಜಾಲತಾಣ ಹ್ಯಾಕ್‌ ಮಾಡಿರುವ ಬಗ್ಗೆ ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದಾನೆ. ಹ್ಯಾಕ್‌ ಆಗಿರುವ ವ್ಯಕ್ತಿಗಳ ಹೆಸರನ್ನು ತಪ್ಪೊಪ್ಪಿಗೆ ಹೇಳಿಕೆಯಲ್ಲಿ ಉಲ್ಲೇಖಿಸಿದ್ದಾನೆ. 

ಬೆಂಗಳೂರು (ನ. 12): ಬಿಟ್‌ಕಾಯಿನ್‌ (Bitcoin) ಸೇರಿದಂತೆ ಕ್ರಿಪ್ಟೋ ಕರೆನ್ಸಿ ಹ್ಯಾಕ್‌ ಮಾಡುವಲ್ಲಿ ಪರಿಣತನಾಗಿರುವ ಶ್ರೀಕಿ, ಗಣ್ಯರ ಸಾಮಾಜಿಕ ಜಾಲತಾಣ ಹ್ಯಾಕ್‌ ಮಾಡಿರುವ ಬಗ್ಗೆ ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದಾನೆ. ಹ್ಯಾಕ್‌ ಆಗಿರುವ ವ್ಯಕ್ತಿಗಳ ಹೆಸರನ್ನು ತಪ್ಪೊಪ್ಪಿಗೆ ಹೇಳಿಕೆಯಲ್ಲಿ ಉಲ್ಲೇಖಿಸಿದ್ದಾನೆ. 

ಇನ್ನು ಬಿಟ್‌ಕಾಯಿನ್ ರಾಜ್ಯ ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸಿದೆ. ರಾಜಕೀಯ ನಾಯಕರು ಒಬ್ಬರಿಗೊಬ್ಬರು ವಾಕ್ಸಮರ ನಡೆಸುತ್ತಿದ್ದಾರೆ. 'ಸಿದ್ದರಾಮಯ್ಯನವರು ಮಹಾನ್‌ ಆರ್ಥಿಕತಜ್ಞರು. ಬಿಟ್‌ ಕಾಯಿನ್‌ ಎಂದರೇನು? ಅದು ಹೇಗೆ ವ್ಯವಹಾರ ಆಗುತ್ತೆ. ಅದನ್ನ ನಮ್ಮಂತವರಿಗೆ ವಿವರಿಸಲಿ, ಆ ಬಗ್ಗೆ ತಿಳಿದುಕೊಳ್ಳುವ ಕುತೂಹಲ'  ನಮಗಿದೆ ಎಂದು ಸಂಸದ ಪ್ರತಾಪ್‌ ಸಿಂಹ ಹೇಳಿದರು. ಬಿಟ್‌ ಕಾಯಿನ್‌ ಹ್ಯಾಕರ್‌ ಶ್ರೀಕಿಗೆ ಸಂಬಂಧಿಸಿದ ಹಳೆಯ ಮಾಹಿತಿಯನ್ನು ಮುಂದಿಟ್ಟುಕೊಂಡು ಕಾಂಗ್ರೆಸ್‌ ನಾಯಕರ ಘನತೆಗೆ ಧಕ್ಕೆ ತರುವ ಹುನ್ನಾರ ನಡೆಸಲಾಗುತ್ತಿದೆ. ಆದರೆ, ನಮ್ಮ ಬಳಿಯೂ ಕೆಲ ಮಾಹಿತಿಯಿದೆ. ಅದನ್ನು ಸೂಕ್ತ ಸಂದರ್ಭದಲ್ಲಿ ಬಹಿರಂಗಪಡಿಸುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ.

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
Read more