ಹಸಿರು ಪಟಾಕಿ ರೂಲ್ಸ್‌ಗಿಲ್ಲ ಕಿಮ್ಮತ್ತು, ಸಾಮಾನ್ಯ ಪಟಾಕಿಗಳ ಖರೀದಿಗೆ ಮುಗಿಬಿದ್ದ ಗ್ರಾಹಕರು

ಹಸಿರು ಪಟಾಕಿ ರೂಲ್ಸ್‌ಗಿಲ್ಲ ಕಿಮ್ಮತ್ತು, ಸಾಮಾನ್ಯ ಪಟಾಕಿಗಳ ಖರೀದಿಗೆ ಮುಗಿಬಿದ್ದ ಗ್ರಾಹಕರು

Suvarna News   | Asianet News
Published : Nov 14, 2020, 04:39 PM ISTUpdated : Nov 14, 2020, 04:43 PM IST

ಹಬ್ಬದ ಪ್ರಯುಕ್ತ ಬೆಂಗೂರಿನಲ್ಲಿ ಜನ ಪಟಾಕಿ ಖರೀದಿಗೆ ಮುಗಿ ಬಿದ್ದಿದ್ದಾರೆ. ಸರ್ಕಾರ ಹಸಿರು ಪಟಾಕಿ ಮಾರಾಟಕ್ಕೆ ಅಸ್ತು ಎಂದಿದೆ. ಆದರೆ ಹಸಿರು ಪಟಾಕಿ ಬದಲು ಬೇರೆ ಪಟಾಕಿಗಳ ಮಾರಾಟ ಎಗ್ಗಿಲ್ಲದೇ ನಡೆಯುತ್ತಿದೆ.
 

ಬೆಂಗಳೂರು (ನ. 14): ಹಬ್ಬದ ಪ್ರಯುಕ್ತ ಬೆಂಗೂರಿನಲ್ಲಿ ಜನ ಪಟಾಕಿ ಖರೀದಿಗೆ ಮುಗಿ ಬಿದ್ದಿದ್ದಾರೆ. ಸರ್ಕಾರ ಹಸಿರು ಪಟಾಕಿ ಮಾರಾಟಕ್ಕೆ ಅಸ್ತು ಎಂದಿದೆ. ಆದರೆ ಹಸಿರು ಪಟಾಕಿ ಬದಲು ಬೇರೆ ಪಟಾಕಿಗಳ ಮಾರಾಟ ಎಗ್ಗಿಲ್ಲದೇ ನಡೆಯುತ್ತಿದೆ.

ತಮಿಳುನಾಡಿನ ಶಿವಕಾಶಿಯ ಪಟಾಕಿ ಬಹಳ ಫೇಮಸ್. ಜನ ಕಡಿಮೆ ಬೆಲೆಗೆ ಸಿಗುತ್ತದೆ ಎಂದು ಆ ಪಟಾಕಿಗಳನ್ನು ಖರೀದಿಸುತ್ತಿದ್ದಾರೆ. ಎಗ್ಗಿಲ್ಲದೇ ನಡೆಯುತ್ತಿದೆ ಸಾಮಾನ್ಯ ಪಟಾಕಿಗಳ ಮಾರಾಟ. 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?