ಹಸಿರು ಪಟಾಕಿ ರೂಲ್ಸ್‌ಗಿಲ್ಲ ಕಿಮ್ಮತ್ತು, ಸಾಮಾನ್ಯ ಪಟಾಕಿಗಳ ಖರೀದಿಗೆ ಮುಗಿಬಿದ್ದ ಗ್ರಾಹಕರು

ಹಸಿರು ಪಟಾಕಿ ರೂಲ್ಸ್‌ಗಿಲ್ಲ ಕಿಮ್ಮತ್ತು, ಸಾಮಾನ್ಯ ಪಟಾಕಿಗಳ ಖರೀದಿಗೆ ಮುಗಿಬಿದ್ದ ಗ್ರಾಹಕರು

Suvarna News   | Asianet News
Published : Nov 14, 2020, 04:39 PM ISTUpdated : Nov 14, 2020, 04:43 PM IST

ಹಬ್ಬದ ಪ್ರಯುಕ್ತ ಬೆಂಗೂರಿನಲ್ಲಿ ಜನ ಪಟಾಕಿ ಖರೀದಿಗೆ ಮುಗಿ ಬಿದ್ದಿದ್ದಾರೆ. ಸರ್ಕಾರ ಹಸಿರು ಪಟಾಕಿ ಮಾರಾಟಕ್ಕೆ ಅಸ್ತು ಎಂದಿದೆ. ಆದರೆ ಹಸಿರು ಪಟಾಕಿ ಬದಲು ಬೇರೆ ಪಟಾಕಿಗಳ ಮಾರಾಟ ಎಗ್ಗಿಲ್ಲದೇ ನಡೆಯುತ್ತಿದೆ.
 

ಬೆಂಗಳೂರು (ನ. 14): ಹಬ್ಬದ ಪ್ರಯುಕ್ತ ಬೆಂಗೂರಿನಲ್ಲಿ ಜನ ಪಟಾಕಿ ಖರೀದಿಗೆ ಮುಗಿ ಬಿದ್ದಿದ್ದಾರೆ. ಸರ್ಕಾರ ಹಸಿರು ಪಟಾಕಿ ಮಾರಾಟಕ್ಕೆ ಅಸ್ತು ಎಂದಿದೆ. ಆದರೆ ಹಸಿರು ಪಟಾಕಿ ಬದಲು ಬೇರೆ ಪಟಾಕಿಗಳ ಮಾರಾಟ ಎಗ್ಗಿಲ್ಲದೇ ನಡೆಯುತ್ತಿದೆ.

ತಮಿಳುನಾಡಿನ ಶಿವಕಾಶಿಯ ಪಟಾಕಿ ಬಹಳ ಫೇಮಸ್. ಜನ ಕಡಿಮೆ ಬೆಲೆಗೆ ಸಿಗುತ್ತದೆ ಎಂದು ಆ ಪಟಾಕಿಗಳನ್ನು ಖರೀದಿಸುತ್ತಿದ್ದಾರೆ. ಎಗ್ಗಿಲ್ಲದೇ ನಡೆಯುತ್ತಿದೆ ಸಾಮಾನ್ಯ ಪಟಾಕಿಗಳ ಮಾರಾಟ. 

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ