ಸರ್ಕಾರದ ಆದೇಶಕ್ಕೆ ಕಿಮ್ಮತ್ತಿಲ್ಲ, ಬಹುತೇಕ ಅಂಗಡಿಗಳಲ್ಲಿ ಹಸಿರು ಪಟಾಕಿಗಳೇ ಇಲ್ಲ!

ಸರ್ಕಾರದ ಆದೇಶಕ್ಕೆ ಕಿಮ್ಮತ್ತಿಲ್ಲ, ಬಹುತೇಕ ಅಂಗಡಿಗಳಲ್ಲಿ ಹಸಿರು ಪಟಾಕಿಗಳೇ ಇಲ್ಲ!

Suvarna News   | Asianet News
Published : Nov 14, 2020, 01:13 PM ISTUpdated : Nov 14, 2020, 02:06 PM IST

ಹಸಿರು ಪಟಾಕಿ ಮಾರಾಟ ಮಾಡಲು ಸರ್ಕಾರ ಸಮ್ಮತಿ ನೀಡಿದೆ. ಬೇರೆ ಪಟಾಕಿಗಳ ಮಾರಾಟಕ್ಕೆ ನಿಷೇಧ ಹೇರಿದೆ.  ಹಸಿರು ಪಟಾಕಿಗಳನ್ನು ಮಾತ್ರ ಮಾರಾಟ ಮಾಡಲಾಗುತ್ತಿದೆಯಾ? ಎಂದು ಸುವರ್ಣ ನ್ಯೂಸ್ ರಿಯಾಲಿಟಿ ಚೆಕ್ ನಡೆಸಿದಾಗ, ಬಹುತೇಕ ಅಂಗಡಿಗಳಲ್ಲಿ ಹಸಿರು ಪಟಾಕಿಗಳೇ ಇಲ್ಲ.

ಬೆಂಗಳೂರು (ನ. 14): ಹಸಿರು ಪಟಾಕಿ ಮಾರಾಟ ಮಾಡಲು ಸರ್ಕಾರ ಸಮ್ಮತಿ ನೀಡಿದೆ. ಬೇರೆ ಪಟಾಕಿಗಳ ಮಾರಾಟಕ್ಕೆ ನಿಷೇಧ ಹೇರಿದೆ.  ಹಸಿರು ಪಟಾಕಿಗಳನ್ನು ಮಾತ್ರ ಮಾರಾಟ ಮಾಡಲಾಗುತ್ತಿದೆಯಾ? ಎಂದು ಸುವರ್ಣ ನ್ಯೂಸ್ ರಿಯಾಲಿಟಿ ಚೆಕ್ ನಡೆಸಿದಾಗ, ಬಹುತೇಕ ಅಂಗಡಿಗಳಲ್ಲಿ ಹಸಿರು ಪಟಾಕಿಗಳೇ ಇಲ್ಲ. ಬೇರೆ ಪಟಾಕಿಗಳನ್ನು ಮಾರಾಟ ಮಾಡಲಾಗುತ್ತಿದೆ. ಸರ್ಕಾರದ ಆದೇಶಕ್ಕೆ ಕಿಮ್ಮತ್ತೇ ಇಲ್ಲ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!