'ಪಕ್ಷ ಬಿಟ್ಟು ಹೋದವರನ್ನು ಸೇರಿಸಿಕೊಳ್ಳಲ್ಲ, ನಾನೆಲ್ರಿ ಹಾಗಂದೆ.'? ಸಿದ್ಧರಾಮಯ್ಯ

'ಪಕ್ಷ ಬಿಟ್ಟು ಹೋದವರನ್ನು ಸೇರಿಸಿಕೊಳ್ಳಲ್ಲ, ನಾನೆಲ್ರಿ ಹಾಗಂದೆ.'? ಸಿದ್ಧರಾಮಯ್ಯ

Published : Jan 26, 2022, 05:35 PM IST

'ಕಾಂಗ್ರೆಸ್ ಸಿದ್ಧಾಂತ ಒಪ್ಪಿ ಬಂದವರಿಗೆ ಸ್ವಾಗತ. ಪಕ್ಷ ಬಿಟ್ಟು ಹೋದವರನ್ನು ಸೇರಿಸಿಕೊಳ್ಳುತ್ತೇನೆಂದು ಎಲ್ಲಿ ಹೇಳಿದ್ದೇನೆ.? ನಾನು ಯಾವ ಶಾಸಕರೊಂದಿಗೂ ಮಾತಾಡಿಲ್ಲ. ಅವರೇ ನನ್ನ ಬಳಿ ಮಾತನಾಡಿದ್ದಾರೆ. ಬಿಜೆಪಿ ಸವಾಲುಗಳಿಗೆಲ್ಲಾ ಉತ್ತರ ಕೊಡಲ್ಲ ರೀ' ಎಂದು ಸಿದ್ದರಾಮಯ್ಯ (Siddaramaiah) ಮಂಗಳೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. 

ಬೆಂಗಳೂರು (ಜ. 26):  ಜೆಡಿಎಸ್‌ ಮತ್ತು ಬಿಜೆಪಿ ಶಾಸಕರು ಕಾಂಗ್ರೆಸ್‌ ಸಂಪರ್ಕದಲ್ಲಿರುವುದು ನಿಜ. ಆದರೆ ಅವರ ಹೆಸರನ್ನು ಮಾತ್ರ ಈಗ ಹೇಳುವುದಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ. ಅಲ್ಲದೆ, ಯಾವುದೇ ಷರತ್ತು ಇಲ್ಲದೆ ಪಕ್ಷ ಸೇರ್ಪಡೆಯಾಗುವುದಾದರೆ ಸ್ವಾಗತ ಎಂದೂ ಹೇಳಿದ್ದಾರೆ. 

'ಕಾಂಗ್ರೆಸ್ ಸಿದ್ಧಾಂತ ಒಪ್ಪಿ ಬಂದವರಿಗೆ ಸ್ವಾಗತ. ಪಕ್ಷ ಬಿಟ್ಟು ಹೋದವರನ್ನು ಸೇರಿಸಿಕೊಳ್ಳುತ್ತೇನೆಂದು ಎಲ್ಲಿ ಹೇಳಿದ್ದೇನೆ.? ನಾನು ಯಾವ ಶಾಸಕರೊಂದಿಗೂ ಮಾತಾಡಿಲ್ಲ. ಅವರೇ ನನ್ನ ಬಳಿ ಮಾತನಾಡಿದ್ದಾರೆ. ಬಿಜೆಪಿ ಸವಾಲುಗಳಿಗೆಲ್ಲಾ ಉತ್ತರ ಕೊಡಲ್ಲ ರೀ' ಎಂದು ಸಿದ್ದರಾಮಯ್ಯ ಮಂಗಳೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more