Defection Politics: ಜೆಡಿಎಸ್‌ಗೆ ಗುಡ್‌ಬೈ ಹೇಳ್ತಾರಾ ಶಾಸಕ ಪುಟ್ಟರಾಜು..?

Defection Politics: ಜೆಡಿಎಸ್‌ಗೆ ಗುಡ್‌ಬೈ ಹೇಳ್ತಾರಾ ಶಾಸಕ ಪುಟ್ಟರಾಜು..?

Published : Jan 28, 2022, 02:46 PM IST

ರಾಜ್ಯ ರಾಜಕೀಯದಲ್ಲಿ ಪಕ್ಷಾಂತ ಪಾಲಿಟಿಕ್ಸ್ (Defection Politics) ಬಿರುಗಾಳಿ ಎಬ್ಬಿಸಿದೆ. ಬಿಜೆಪಿ, ಜೆಡಿಎಸ್ ಕೆಲ ಶಾಸಕರು ನಮ್ಮ ಸಂಪರ್ದಲ್ಲಿದ್ದಾರೆ, ಅವರ ಹೆಸರನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದರು. ಇವರ ಹೇಳಿಕೆ ಸಂಚಲನ ಹುಟ್ಟು ಹಾಕಿದ್ದಾರೆ. 

ಬೆಂಗಳೂರು (ಜ. 28): ರಾಜ್ಯ ರಾಜಕೀಯದಲ್ಲಿ ಪಕ್ಷಾಂತ ಪಾಲಿಟಿಕ್ಸ್ (Defection Politics) ಬಿರುಗಾಳಿ ಎಬ್ಬಿಸಿದೆ. ಬಿಜೆಪಿ, ಜೆಡಿಎಸ್ ಕೆಲ ಶಾಸಕರು ನಮ್ಮ ಸಂಪರ್ದಲ್ಲಿದ್ದಾರೆ, ಅವರ ಹೆಸರನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದು ಸಿದ್ದರಾಮಯ್ಯ (Siddaramaiah) ಹೇಳಿದ್ದರು. ಇವರ ಹೇಳಿಕೆ ಸಂಚಲನ ಹುಟ್ಟು ಹಾಕಿದ್ದಾರೆ. ಇದೀಗ ಮೇಲುಕೋಟೆ ಜೆಡಿಎಸ್ ಶಾಸಕ ಪುಟ್ಟರಾಜು (Puttaraju) ಕಾಂಗ್ರೆಸ್ ಸೇರ್ತಾರಾ ಎಂಬ ಸಾಧ್ಯತೆ ದಟ್ಟವಾಗಿದೆ. ಇಂದು ಸಿದ್ದರಾಮಯ್ಯರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಸಿದ್ದರಾಮಯ್ಯ ಹೇಳಿಕೆಗೂ, ಪುಟ್ಟರಾಜು ಅವರ ಭೇಟಿಗೂ ಮೇಲ್ನೋಟಕ್ಕೆ ತಾಳೆಯಾಗುತ್ತಿದ್ದು, ಅಧಿಕೃತ ಮಾಹಿರಿ ಹೊರಬೀಳಬೇಕಿದೆ. 

 

 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more